BIGG NEWS: ಬೀದರ್‌ ನಲ್ಲಿ ಕೆಎಸ್​ಆರ್​ಟಿಸಿ ಯಡವಟ್ಟು: ಕರ್ನಾಟಕ ಬಸ್​ ಟಿಕೆಟ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಮುದ್ರಣ; ಜನರ ಆಕ್ರೋಶ

ಗದಗ: ಜಿಲ್ಲೆಯಲ್ಲಿ ಕೆಎಸ್‌ ಆರ್‌ ಟಿಸಿ ಯಡವಟ್ಟು ಆಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ, ಮಹಾರಾಷ್ಟ್ರ ರಾಜ್ಯ ಪರಿವಾಹನ ಎಂದು ಮುದ್ರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರ ಪ್ರೀತಿಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. BIGG NEWS: ರಮೇಶ್ ಜಾರಕಿಹೊಳಿ‌ ಕಲ್ಲು ಹೊಡೆಯಬಾರದೆಂದು ಚಾಕೊಲೇಟ್ ತಿನ್ನಿಸುತ್ತಿದ್ದಾರೆ: ಸತೀಶ ಜಾರಕಿಹೊಳಿ‌ ವ್ಯಂಗ್ಯ   ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಿಂದ ಗದಗ ನಗರಕ್ಕೆ ಬರುವ ಬಸ್ಸಿನ ಟಿಕೆಟ್ ಮೇಲೆ ವಾ. ಕ. ರ. … Continue reading BIGG NEWS: ಬೀದರ್‌ ನಲ್ಲಿ ಕೆಎಸ್​ಆರ್​ಟಿಸಿ ಯಡವಟ್ಟು: ಕರ್ನಾಟಕ ಬಸ್​ ಟಿಕೆಟ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಮುದ್ರಣ; ಜನರ ಆಕ್ರೋಶ