‘KSRTC ಪ್ರಯಾಣಿಕ’ರ ಗಮನಕ್ಕೆ: ಬೆಂಗಳೂರಿನಿಂದ ಈ ‘ಪ್ರವಾಸಿ ತಾಣ’ಗಳಿಗೆ ‘ಪ್ಯಾಕೇಜ್ ಟೂರ್’ ಆರಂಭ

ಬೆಂಗಳೂರು: ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಸೋಮನಾಥಪುರ-ತಲಕಾಡು-ಮಧ್ಯರಂಗ-ಭರಚುಕ್ಕಿ-ಗಗನಚುಕ್ಕಿ”ಮಾರ್ಗದಲ್ಲಿ ಕರ್ನಾಟಕ ಸಾರಿಗೆ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಶನಿವಾರ & ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನದ/ರಾತ್ರಿ ಊಟವನ್ನು ಹೊರತುಪಡಿಸಿ) ದಿನಾಂಕ 20/07/2024 ರಿಂದ ಪ್ರಾರಂಭಿಸಿ … Continue reading ‘KSRTC ಪ್ರಯಾಣಿಕ’ರ ಗಮನಕ್ಕೆ: ಬೆಂಗಳೂರಿನಿಂದ ಈ ‘ಪ್ರವಾಸಿ ತಾಣ’ಗಳಿಗೆ ‘ಪ್ಯಾಕೇಜ್ ಟೂರ್’ ಆರಂಭ