BIGG NEWS : ಪ್ರಯಾಣಿಕರಿಗೆ ದೀಪಾವಳಿ ಗಿಫ್ಟ್ : ದೇವಾಲಯಗಳ ದರ್ಶನಕ್ಕೆ ‘KSRTC’ ಯಿಂದ ವಿಶೇಷ ಪ್ಯಾಕೇಜ್ ಟೂರ್

ಬೆಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳ ದರ್ಶನಕ್ಕೆ ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ರೂಪಿಸಲಾಗಿದೆ ಎಂದು ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಎಂ ಚಂದ್ರಪ್ಪ ತಿಳಿಸಿದರು. ಪ್ಯಾಕೇಜ್ ಟೂರ್ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಂಗಳೂರು ವಿಭಾಗದ ಕೆ ಎಸ್ ಆರ್ ಟಿಸಿ ಯಿಂದ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ಮಂದೆ ವೀಕೆಂಡ್ ಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳ ದರ್ಶನಕ್ಕೆ ಅನುಕೂಲವಾಗುವಂತೆ ಪ್ಯಾಕೇಜ್ ಟೂರ್ ರೂಪಿಸಲಾಗಿದೆ ಎಂದರು. ದಸರಾ ಸಂದರ್ಭದಲ್ಲಿ ಪ್ಯಾಕೇಜ್ ಟೂರ್ … Continue reading BIGG NEWS : ಪ್ರಯಾಣಿಕರಿಗೆ ದೀಪಾವಳಿ ಗಿಫ್ಟ್ : ದೇವಾಲಯಗಳ ದರ್ಶನಕ್ಕೆ ‘KSRTC’ ಯಿಂದ ವಿಶೇಷ ಪ್ಯಾಕೇಜ್ ಟೂರ್