Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ವೈರ್ ನಿಂದ ಕುತ್ತಿಗೆ ಬಿಗಿದು ಹೆತ್ತ ಮಗನನ್ನು ಕೊಂದ ತಂದೆ!

08/01/2026 3:44 PM

‘KSRTC’ಯಿಂದ ಪ್ರಯಾಣಿಕರ ಸುರಕ್ಷಿತೆಗೆ ಮಹತ್ವದ ಹೆಜ್ಜೆ: ಈ ಹಲವು ಕ್ರಮವಹಿಸಿದ ನಿಗಮ

08/01/2026 3:33 PM

BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

08/01/2026 3:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KSRTC’ಯಿಂದ ಪ್ರಯಾಣಿಕರ ಸುರಕ್ಷಿತೆಗೆ ಮಹತ್ವದ ಹೆಜ್ಜೆ: ಈ ಹಲವು ಕ್ರಮವಹಿಸಿದ ನಿಗಮ
KARNATAKA

‘KSRTC’ಯಿಂದ ಪ್ರಯಾಣಿಕರ ಸುರಕ್ಷಿತೆಗೆ ಮಹತ್ವದ ಹೆಜ್ಜೆ: ಈ ಹಲವು ಕ್ರಮವಹಿಸಿದ ನಿಗಮ

By kannadanewsnow0908/01/2026 3:33 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವಾರು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ.

ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತೆಗೆದುಕೊಳ್ಳಬೇಕಾದ ಕ್ರಮಗಳು:

ಎಲ್ಲಾ ಬಸ್ಸುಗಳ ಒಳಭಾಗದಲ್ಲಿ ಪ್ಯಾನಿಕ್ ಬಟನ್ಗಕಳನ್ನು ಅಳವಡಿಸಲಾಗಿದೆ. ಅಗ್ನಿ ಅವಘಡ, ವೈದ್ಯಕೀಯ ತುರ್ತು ಪರಿಸ್ಥಿತಿ, ಪ್ರಯಾಣಿಕರ ಸುರಕ್ಷತೆಗೆ ಅಪಾಯ ಈ ತುರ್ತು ಸಂದರ್ಭಗಳಲ್ಲಿ ಮಾತ್ರ ಪ್ಯಾನಿಕ್ ಬಟನ್ ಒತ್ತಬೇಕು. ಪ್ಯಾನಿಕ್ ಬಟನ್ ಒತ್ತಿದ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ತಲುಪುತ್ತದೆ.

ಅಗ್ನಿ ನಂದಕ (ಫೈರ್ ಎಕ್ಸಿಂಗ್ಲಿಷರ್):

ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಅಗ್ನಿ ನಂದಕಗಳನ್ನು ಒದಗಿಸಲಾಗಿದೆ. ಅಗ್ನಿ ಅವಘಡ ಸಂಭವಿಸಿದಲ್ಲಿ ತಕ್ಷಣ ಚಾಲಕರಿಗೆ ಮಾಹಿತಿ ನೀಡಬೇಕು. ತರಬೇತಿ ಪಡೆದಿದ್ದರೆ ಅಗ್ನಿ ನಂದಕವನ್ನು ಸಿಬ್ಬಂದಿಯ ಸೂಚನೆಗಳನ್ನು ಶಾಂತವಾಗಿ ಅನುಸರಿಸಬೇಕು.

ತುರ್ತು ನಿರ್ಗಮನ ದ್ವಾರ:

ತುರ್ತು ನಿರ್ಗಮನ ದ್ವಾರಗಳನ್ನು ಸ್ಪಷ್ಟವಾಗಿ ಗುರುತಿಸಲಾಗಿದೆ. ಸಾಮಾನ್ಯ ಬಾಗಿಲುಗಳು ತೆರೆಯಲು ಆಗದಿದ್ದಾಗ ಅಥವಾ ಸೂಚನೆ ದೊರೆತಾಗ ಮಾತ್ರ ತುರ್ತು ನಿರ್ಗಮನ ದ್ವಾರವನ್ನು ಬಳಸಬೇಕು. ತುರ್ತು ನಿರ್ಗಮನ ದ್ವಾರವನ್ನು ಸಿಬ್ಬಂದಿಗಳಾಗಲಿ ಅಥವಾ ಪ್ರಯಾಣಿಕರಾಗಲಿ ಲಗ್ಗೇಜುಗಳಿಂದ ಮುಚ್ಚಬಾರದು.

ತುರ್ತು ಹ್ಯಾಮರ್ (ಸುತ್ತಿಗೆ):

ಬಸ್ಸುಗಳಲ್ಲಿ ಕಿಟಕಿಗಳ ಬಳಿ ತುರ್ತು ಹ್ಯಾಮರ್ಗ್ಳನ್ನು ಅಳವಡಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಾತ್ರ ಕಿಟಕಿಯ ಗಾಜನ್ನು ಒಡೆಯಲು ಬಳಸಬೇಕು. ಗಾಜು ಸುಲಭವಾಗಿ ಒಡೆಯಲು ಅದರ ಮೂಲೆ ಭಾಗದಲ್ಲಿ ಹೊಡೆಯಬೇಕು.

ಪ್ರಯಾಣಿಕರ ಸುರಕ್ಷತಾ ಸೂಚನೆಗಳು:

ಬಸ್ ಚಲಿಸುತ್ತಿರುವಾಗ ಅಸನದಲ್ಲೇ ಕುಳಿತುಕೊಳ್ಳಬೇಕು, ಸಿಬ್ಬಂದಿಯಿಂದ ನೀಡಲಾಗುವ ಸೂಚನೆಗಳನ್ನು ಅನುಸರಿಸಬೇಕು. ತುರ್ತು ಸಂದರ್ಭಗಳಲ್ಲಿ ಮಕ್ಕಳು, ವೃದ್ಧರು ಹಾಗೂ ಅಂಗವಿಕಲರಿಗೆ ಸಹಾಯ ಮಾಡಬೇಕು. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಚಾಲಕರಿಗೆ ಮಾಹಿತಿ ನೀಬೇಕು. ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರೊಂದಿಗೆ ಸಹಕರಿಸಬೇಕು.

ಕೆ.ಎಸ್.ಆರ್.ಟಿ.ಸಿ ಬದ್ಧತೆ:

ಕೆ.ಎಸ್.ಆರ್.ಟಿ.ಸಿ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅರಾಮದಾಯಕ ಪ್ರಯಾಣವನ್ನು ಒದಗಿಸಲು ಬದ್ಧವಾಗಿದೆ. ಪ್ರಯಾಣಿಕರ ಜಾಗೃತೆ ಮತ್ತು ಸಹಕಾರದಿಂದ ಎಲ್ಲರಿಗೂ ಸುರಕ್ಷಿತ ಪ್ರಯಾಣ ಸಾಧ್ಯ. ಕೆ.ಎಸ್. ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ವೈರ್ ನಿಂದ ಕುತ್ತಿಗೆ ಬಿಗಿದು ಹೆತ್ತ ಮಗನನ್ನು ಕೊಂದ ತಂದೆ!

08/01/2026 3:44 PM1 Min Read

BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

08/01/2026 3:29 PM1 Min Read

ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/01/2026 3:26 PM1 Min Read
Recent News

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ವೈರ್ ನಿಂದ ಕುತ್ತಿಗೆ ಬಿಗಿದು ಹೆತ್ತ ಮಗನನ್ನು ಕೊಂದ ತಂದೆ!

08/01/2026 3:44 PM

‘KSRTC’ಯಿಂದ ಪ್ರಯಾಣಿಕರ ಸುರಕ್ಷಿತೆಗೆ ಮಹತ್ವದ ಹೆಜ್ಜೆ: ಈ ಹಲವು ಕ್ರಮವಹಿಸಿದ ನಿಗಮ

08/01/2026 3:33 PM

BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

08/01/2026 3:29 PM

ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/01/2026 3:26 PM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ವೈರ್ ನಿಂದ ಕುತ್ತಿಗೆ ಬಿಗಿದು ಹೆತ್ತ ಮಗನನ್ನು ಕೊಂದ ತಂದೆ!

By kannadanewsnow0508/01/2026 3:44 PM KARNATAKA 1 Min Read

ಬೆಳಗಾವಿ ::ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು ಬೆಳಗಾವಿಯಲ್ಲಿ ತಂದೆ ಒಬ್ಬ ಹೆತ್ತ ಮಗನ ಕುತ್ತಿಗೆಗೆ ವೈರಿನಿಂದ ಬಿಗಿದು…

‘KSRTC’ಯಿಂದ ಪ್ರಯಾಣಿಕರ ಸುರಕ್ಷಿತೆಗೆ ಮಹತ್ವದ ಹೆಜ್ಜೆ: ಈ ಹಲವು ಕ್ರಮವಹಿಸಿದ ನಿಗಮ

08/01/2026 3:33 PM

BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

08/01/2026 3:29 PM

ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

08/01/2026 3:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.