ನಾಳೆ KSRTCಯಿಂದ 63ನೇ ಸಂಸ್ದಾಪನಾ ದಿನ ಆಚರಣೆ: ವಿವಿಧ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನಾಳೆ 63ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿಗಮ ಆಯೋಜಿಸಿದೆ. ನಾಳಿನ ಕೆ ಎಸ್ ಆರ್ ಟಿ ಸಿ 63ನೇ ಸಂಸ್ಥಾಪನಾ ದಿನಾಚರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಕೆ ಎಸ್ ಆರ್ ಟಿಸಿಯ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ಉಪಸ್ಥಿತರಿರಲಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ … Continue reading ನಾಳೆ KSRTCಯಿಂದ 63ನೇ ಸಂಸ್ದಾಪನಾ ದಿನ ಆಚರಣೆ: ವಿವಿಧ ಕಾರ್ಯಕ್ರಮ ಆಯೋಜನೆ