BIGG NEWS: ವಿವಿಧ ಬೇಡಿಕೆ ಈಡೇರಿಸುವಂತೆ ಕೆಎಸ್‌ ಆರ್‌ ಟಿಸಿ ಸಾರಿಗೆ ನೌಕರರ ಪ್ರತಿಭಟನೆ; ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ಕೆಎಸ್‌ ಆರ್‌ ಟಿಸಿ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. BIGG NEWS: ಮೈಸೂರಿನಲ್ಲಿ ಬಸ್‌ ಡಿಪೋ ಬಳಿ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಚ್ಚು ಹಿಡಿದ ಮಹಿಳೆ   ಅವರು ತಮ್ಮ ಬೇಡಿಕೆ ಈಡೇರಿಸಲು ವಿಫಲವಾದ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಕೂಡ ಬೇಡಿಕೆ ಈಡೇರಿಕೆಗಾಗಿ ನೌಕರರು ಪ್ರತಿಭಟನೆ ನಡೆಸಿದ್ದರು. ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಜ್ಯವ್ಯಾಪಿ ಮುಷ್ಕರ ಮಾಡಿದ್ದರು. ಆದ್ರೆ ಇದರಿಂದ ಫಲ ಸಿಗದ ಹಿನ್ನೆಲೆ … Continue reading BIGG NEWS: ವಿವಿಧ ಬೇಡಿಕೆ ಈಡೇರಿಸುವಂತೆ ಕೆಎಸ್‌ ಆರ್‌ ಟಿಸಿ ಸಾರಿಗೆ ನೌಕರರ ಪ್ರತಿಭಟನೆ; ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ