Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾಧ್ಯಂತ ಸರ್ವರ್ ಸಮಸ್ಯೆ ನಡುವೆಯೂ 13 ಲಕ್ಷ ಜಾತಿಗಣತಿ ಸಮೀಕ್ಷೆ: ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ಡೀಟೆಲ್ಸ್

28/09/2025 6:02 AM

BREAKING : ನಟ ‘ವಿಜಯ್’ ರ್ಯಾಲಿ ವೇಳೆ ಕಾಲ್ತುಳಿತ ದುರಂತದಲ್ಲಿ 39 ಮಂದಿ ಸಾವು : ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮಾಹಿತಿ

28/09/2025 5:58 AM

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

27/09/2025 11:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ
KARNATAKA

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

By kannadanewsnow0927/09/2025 11:00 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ವು ಭಾರತೋಯ ಸಾರ್ವಜನಿಕ ಸಂಪರ್ಕ ಮಂಡಳಿಯ (PRCI) ವತಿಯಿಂದ ನಡೆದ *15ನೇ ವಿಶ್ವ ಸಂವಹನ ಸಮ್ಮೇಳನ‌ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025 ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದೆ.

ಈ ಕೆಳಗಿನ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿದೆ:

*ಡಿಜಿಟಲ್ ಮೀಡಿಯಾ ಇನೋವೇಶನ್ ಮತ್ತು ಹೌಸ್ ಜರ್ನಲ್ ಪ್ರಿಂಟ್ (ಪ್ರಾದೇಶಿಕ) ವಿಭಾಗದಲ್ಲಿ ಚಿನ್ನದ ಪದಕ

*ಹೆಲ್ತ್ ಕೇರ್ ಕಮ್ಯುನಿಕೇಶನ್ ಫಿಲ್ಮ್ಸ್ ವಿಭಾಗದಲ್ಲಿ ಬೆಳ್ಳಿ ಪದಕ

*ವಿಶಿಷ್ಟ ಮಾನವ ಸಂಪನ್ಮೂಲ (HR) ಕಾರ್ಯಕ್ರಮಕ್ಕಾಗಿ ಕಂಚಿನ ಪದಕ

*ಗ್ರಾಹಕ ಸೇವಾ ಶ್ರೇಷ್ಠತೆ,ಬ್ಯಾಂಡಿಂಗ್, ವೆಬ್‌ಸೈಟ್ ಮತ್ತು ಮೈಕ್ರೋಸೈಟ್, ಕಾರ್ಪೊರೇಟ್ ಫಿಲ್ಮ್ಸ್, ಮಾರ್ಕೆಟಿಂಗ್ ಕ್ಯಾಂಪೇನ್ ಮತ್ತು ಆಂತರಿಕ ಕಮ್ಯುನಿಕೇಶನ್ ಕ್ಯಾಂಪೇನ್ ವಿಭಾಗಗಳಲ್ಲಿ ಪ್ರಶಸ್ತಿಗಳು ಲಭಿಸಿರುತ್ತವೆ.

ಈ ಸಾಧನೆಗಳು ನಿಗಮವು ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಮತ್ತು ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದಕ್ಕೆ ಸಾಕ್ಷಿಯಾಗಿದೆ.

ಇಂದು ಗೋವಾದ ದ ಫರ್ನ್ ಕದಂಬ ಹೋಟೆಲ್ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಡಾ. ಗಣೇಶ್ ಗಾಂವ್ಕರ್, ಗೌರವಾನ್ವಿತ ವಿಧಾನಸಭಾ‌ಧ್ಯಕ್ಷರು ಗೋವಾ ವಿಧಾನಸಭೆ ಮತ್ತು ಕುಮಾರಿ ಎಸ್ಟರ್ ವ್ಯಾಲೆರಿ ನೊರೊನ್ಹಾ ನಟಿ ಮತ್ತು ಗಾಯಕಿ ಮತ್ತು ಮಿಲಿನ್ ತೆಂಡೂಲ್ಕರ್, ನಟ, ರೂಪದರ್ಶಿ ಮತ್ತು ಸಮಾಜ ಸೇವಕ ಎಂ ಬಿ ಜಯರಾಮ್, ಮುಖ್ಯಸ್ಥರು ಹಾಗೂ ಅಧ್ಯಕ್ಷರು ಪಿ ಆರ್ ಸಿ ಐ ರವರು ಪ್ರಶಸ್ತಿ ಪ್ರದಾನ‌ ಮಾಡಿದರು.

ಚಂದ್ರಶೇಖರ್, ವಿಭಾಗೀಯ ನಿಯಂತ್ರಣಾಧಿಕಾರಿ, ತುಮಕೂರು ವಿಭಾಗ ಮತ್ತು ಬಸವರಾಜು ವಿಭಾಗೀಯ ನಿಯಂತ್ರಣಾಧಿಕಾರಿ, ಚಿಕ್ಕಬಳ್ಳಾಪುರ ವಿಭಾಗ ರವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯಾಧ್ಯಂತ ಸರ್ವರ್ ಸಮಸ್ಯೆ ನಡುವೆಯೂ 13 ಲಕ್ಷ ಜಾತಿಗಣತಿ ಸಮೀಕ್ಷೆ: ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ಡೀಟೆಲ್ಸ್

28/09/2025 6:02 AM1 Min Read

ಶಿವಮೊಗ್ಗ: ಸಾಗರದ ಕೆಳದಿ ಮಠದಲ್ಲಿ ವಿಜಯ ದಶಮಿ ದಿನದಂದು ಪಚ್ಚೆಲಿಂಗ ದರ್ಶನಕ್ಕೆ ಭಕ್ತರಿಗೆ ಅವಕಾಶ

27/09/2025 10:21 PM2 Mins Read

ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ

27/09/2025 10:16 PM1 Min Read
Recent News

ರಾಜ್ಯಾಧ್ಯಂತ ಸರ್ವರ್ ಸಮಸ್ಯೆ ನಡುವೆಯೂ 13 ಲಕ್ಷ ಜಾತಿಗಣತಿ ಸಮೀಕ್ಷೆ: ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ಡೀಟೆಲ್ಸ್

28/09/2025 6:02 AM

BREAKING : ನಟ ‘ವಿಜಯ್’ ರ್ಯಾಲಿ ವೇಳೆ ಕಾಲ್ತುಳಿತ ದುರಂತದಲ್ಲಿ 39 ಮಂದಿ ಸಾವು : ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮಾಹಿತಿ

28/09/2025 5:58 AM

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

27/09/2025 11:00 PM

ಶಿವಮೊಗ್ಗ: ಸಾಗರದ ಕೆಳದಿ ಮಠದಲ್ಲಿ ವಿಜಯ ದಶಮಿ ದಿನದಂದು ಪಚ್ಚೆಲಿಂಗ ದರ್ಶನಕ್ಕೆ ಭಕ್ತರಿಗೆ ಅವಕಾಶ

27/09/2025 10:21 PM
State News
KARNATAKA

ರಾಜ್ಯಾಧ್ಯಂತ ಸರ್ವರ್ ಸಮಸ್ಯೆ ನಡುವೆಯೂ 13 ಲಕ್ಷ ಜಾತಿಗಣತಿ ಸಮೀಕ್ಷೆ: ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ಡೀಟೆಲ್ಸ್

By kannadanewsnow0928/09/2025 6:02 AM KARNATAKA 1 Min Read

ಬೆಂಗಳೂರು: ಸೆಪ್ಟೆಂಬರ್ 22ರಿಂದ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಕರ ಜಾತಿ ಗಣತಿ ಸಮೀಕ್ಷೆಗೆ ಸರ್ವರ್…

KSRTCಗೆ ಎಕ್ಸಲೆನ್ಸ್ ಅವಾರ್ಡ್ಸ್ 2025ರ ಕಾರ್ಯಕ್ರಮದಲ್ಲಿ 9 ವಿಭಾಗಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ

27/09/2025 11:00 PM

ಶಿವಮೊಗ್ಗ: ಸಾಗರದ ಕೆಳದಿ ಮಠದಲ್ಲಿ ವಿಜಯ ದಶಮಿ ದಿನದಂದು ಪಚ್ಚೆಲಿಂಗ ದರ್ಶನಕ್ಕೆ ಭಕ್ತರಿಗೆ ಅವಕಾಶ

27/09/2025 10:21 PM

ಪ್ರತಿಭಾವಂತ ವಿದ್ಯಾರ್ಥಿಗಳು ಸಮಾಜದ ಆಸ್ತಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ

27/09/2025 10:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.