Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `PhonePe, Google Pay’ ಬಳಕೆದಾರರಿಗೆ  ಗುಡ್ ನ್ಯೂಸ್ : ಇನ್ಮುಂದೆ ಈ ಸಮಸ್ಯೆಗೆ ಸಿಗಲಿದೆ ಶಾಶ್ವತ ಪರಿಹಾರ.!

23/05/2025 5:20 AM

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು
KARNATAKA

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು

By kannadanewsnow0914/05/2024 3:38 PM

ಬೆಂಗಳೂರು : “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದಲ್ಲಿ ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು “ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.

ನನ್ನ ಹಸ್ತಕ್ಷೇಪವಿದ್ದರೆ ಬೆಲೆ ತೆರಲು ಸಿದ್ಧ:

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರುನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, “ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ರೇವಣ್ಣ ಸ್ಥಿತಿ ನೋಡಿ ಬೇಸರವಾಗುತ್ತದೆ:

ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದರು.

SIT ಹೆಸರಿನಲ್ಲಿ ನೊಂದ ಮಹಿಳೆಯರಿಗೆ ಬೇದರಿಸಿದ್ದು ಯಾರು.?: ಮಾಜಿ ಸಿಎಂ HDK ಪ್ರಶ್ನೆ

ಬಾಗಲಕೋಟೆ : ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ಮಧ್ಯ ಗಲಾಟೆ : ಕೊಡಲಿಯಿಂದ ಮಗನ ಹತ್ಯೆಗೈದ ತಂದೆ

Share. Facebook Twitter LinkedIn WhatsApp Email

Related Posts

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM1 Min Read

BIG NEWS : ರಾಜ್ಯದ ಶಾಲೆಗಳಲ್ಲಿ 2025-26 ನೇ ಸಾಲಿಗೆ `RTE’ ಅಡಿ 1-6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

23/05/2025 5:13 AM2 Mins Read
Recent News

GOOD NEWS : `PhonePe, Google Pay’ ಬಳಕೆದಾರರಿಗೆ  ಗುಡ್ ನ್ಯೂಸ್ : ಇನ್ಮುಂದೆ ಈ ಸಮಸ್ಯೆಗೆ ಸಿಗಲಿದೆ ಶಾಶ್ವತ ಪರಿಹಾರ.!

23/05/2025 5:20 AM

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM

BIG NEWS : ರಾಜ್ಯದ ಶಾಲೆಗಳಲ್ಲಿ 2025-26 ನೇ ಸಾಲಿಗೆ `RTE’ ಅಡಿ 1-6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

23/05/2025 5:13 AM
State News
KARNATAKA

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5723/05/2025 5:18 AM KARNATAKA 1 Min Read

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಆಂತರಿಕ ದೂರು…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM

BIG NEWS : ರಾಜ್ಯದ ಶಾಲೆಗಳಲ್ಲಿ 2025-26 ನೇ ಸಾಲಿಗೆ `RTE’ ಅಡಿ 1-6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

23/05/2025 5:13 AM

BIG NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರೇ’ ಗಮನಿಸಿ : ಇಲ್ಲಿದೆ 2025-26 ನೇ ಶೈಕ್ಷಣಿಕ ಸಾಲಿನ ಶಾಲಾ ಕರ್ತವ್ಯ ಹಾಗೂ ರಜಾ ದಿನಗಳ ವಿವರ

23/05/2025 5:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.