ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು

ಬೆಂಗಳೂರು : “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು “ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು … Continue reading ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆಶಿ ತಿರುಗೇಟು