ಖ್ಯಾತ ಪತ್ರಕರ್ತ ಟಿ.ಜೆ.ಎಸ್.ಜಾರ್ಜ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
ಬೆಂಗಳೂರು: ಇಂದು ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ವಿಧವಶರಾಗಿದ್ದರು. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ಸೂಚಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ. ಕೆಯುಡಬ್ಲ್ಯೂಜೆ ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ … Continue reading ಖ್ಯಾತ ಪತ್ರಕರ್ತ ಟಿ.ಜೆ.ಎಸ್.ಜಾರ್ಜ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ
Copy and paste this URL into your WordPress site to embed
Copy and paste this code into your site to embed