Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯಗೆ KUWJ ಅಭಿನಂದನೆ
KARNATAKA

ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೆರವು: ಸಿಎಂ ಸಿದ್ದರಾಮಯ್ಯಗೆ KUWJ ಅಭಿನಂದನೆ

By kannadanewsnow0919/03/2025 10:12 PM

ಬೆಂಗಳೂರು: ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ರೂ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕನ್ನಡ ಪತ್ರಿಕೆಗಳು ಈಗಲೂ ಹೆಚ್ಚಿನ ಪ್ರಸಾರ ಹೊಂದಿದ್ದು, ಕನ್ನಡ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅವರ ಹಿತ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪತ್ರಕರ್ತರ ಸಂಘಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕಾಸರಗೋಡು ಘಕದ ಮಾಡಿದ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿಗಳು 25 ಲಕ್ಷ ರೂ ಮಂಜೂರು ಮಾಡಿರುವುದನ್ನು ಈ ಸಂದರ್ಭದಲ್ಲಿ ಶ್ಲಾಸಲಾಯಿತು. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿಮಗೆಲ್ಲ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಪ್ರಭಾಕರ್‌ಗೂ ಸನ್ಮಾನ:

ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ಮಂಜೂರು ಮಾಡುವುದಕ್ಕೆ ಸತತ ಪರಿಶ್ರಮ ವಹಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಪ್ರತ್ಯೇಕವಾಗಿ ಅಭನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಆರ್ಥಿಕ ನೆರವು ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಸಹಕಾರವನ್ನು ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರು ಸ್ಮರಿಸಿದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಣ್ಣ ಕೆರಗೋಡು, ಕಾಸರಗೋಡು ಘಟಕದ ಪದಾಧಿಕಾರಿಗಳಾದ ಅಖಿಲೇಶ್, ಗಂಗಾಧರ, ಡಾ.ಮಲ್ಲಿಕಾರ್ಜುನನಾಸಿ, ಜೇಮ್ಸ್ ಮೆಂಡೋನ್ಸ್ ಮತ್ತಿತರರು ಇದ್ದರು.

ಜಪಾನಿನ ಖ್ಯಾತ ಆನಿಮೇಟರ್ ಮತ್ತು ನಿರ್ದೇಶಕ ‘ಶಿಗೆಕಿ ಅವೈ’ ನಿಧನ | Animator Shigeki Awai No More

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share. Facebook Twitter LinkedIn WhatsApp Email

Related Posts

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM1 Min Read

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM1 Min Read

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM1 Min Read
Recent News

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

05/07/2025 9:12 PM

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM
State News
INDIA

BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’

By KannadaNewsNow05/07/2025 9:12 PM INDIA 1 Min Read

ಬೆಂಗಳೂರು : ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಇಂದು ನಡೆದ ನೀರಜ್ ಚೋಪ್ರಾ ಕ್ಲಾಸಿಕ್ 2025ರ ಮೊದಲ ಆವೃತ್ತಿಯಲ್ಲಿ ಚಿನ್ನ ಗೆಲ್ಲುವ…

BREAKING: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನೇ ಚರಂಡಿಗೆ ಎಸೆದು ದುಷ್ಕೃತ್ಯ

05/07/2025 9:05 PM

‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer

05/07/2025 8:58 PM

ವೃತ್ತಿಪರ ತರಬೇತಿ ಪಡೆಯಲು ಅರ್ಜಿ ಆಹ್ವಾನ

05/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.