ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ
ಬೆಂಗಳೂರು: ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಕಾರ್ಮಿಕ ಸಚಿವರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು. ಮನವಿ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜೊತೆಗೆ ಚರ್ಚಿಸಿದ … Continue reading ಪತ್ರಿಕಾ ವಿತರಕರ ವಿಮಾ ಯೋಜನೆ ಕೆಲ ಷರತ್ತು ಸಡಿಲಿಸುವಂತೆ KUWJ ಒತ್ತಾಯ, ಮನವಿ
Copy and paste this URL into your WordPress site to embed
Copy and paste this code into your site to embed