ಮಾ.9ರಂದು ಕೊಪ್ಪಳದಲ್ಲಿ ‘KUWJ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭ: ‘ಪತ್ರಕರ್ತ’ರದ್ದೇ ಕಾರುಬಾರು

ಬೆಂಗಳೂರು: ಕರ್ನಾಯಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವಂತ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿತ್ತು. ಈ ಪ್ರಶಸ್ತಿ ಪುರಸ್ಕೃತರಿಗೆ ದತ್ತಿ ಪ್ರಶಸ್ತಿಯನ್ನು ಕೊಪ್ಪಳದಲ್ಲಿ ಮಾ.9ರಂದು ನಡೆಯುವಂತ ಪ್ರದಾನ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ … Continue reading ಮಾ.9ರಂದು ಕೊಪ್ಪಳದಲ್ಲಿ ‘KUWJ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭ: ‘ಪತ್ರಕರ್ತ’ರದ್ದೇ ಕಾರುಬಾರು