Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: : ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌

19/01/2026 11:56 AM

BREAKING : ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : ರಾಜ್ಯದ `PU ಕಾಲೇಜು’ಗಳಲ್ಲಿ `ಮೊಬೈಲ್’ ಬಳಕೆ ನಿಷೇಧಕ್ಕೆ ಚಿಂತನೆ.!

19/01/2026 11:56 AM

ಟಿಕೆಟ್ ದರ ಹೈಫೈ, ಸಂಸ್ಕಾರ ಮಾತ್ರ ಜೀರೋ! ಉದ್ಘಾಟನಾ ದಿನವೇ ವಂದೇ ಭಾರತ್ ರೈಲನ್ನು ಕಸದ ತೊಟ್ಟಿ ಮಾಡಿದ ಪ್ರಯಾಣಿಕರು | Watch video

19/01/2026 11:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕೆಯುಡಬ್ಲೂಜೆ ಗ್ರಂಥಾಲಯ’ವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಉದ್ಘಾಟನೆ
KARNATAKA

‘ಕೆಯುಡಬ್ಲೂಜೆ ಗ್ರಂಥಾಲಯ’ವನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಉದ್ಘಾಟನೆ

By kannadanewsnow0906/10/2025 9:15 PM

ಬೆಂಗಳೂರು: ಇಂದಿನ ಡಿಜಿಟಲ್ ಯುಗದಿಂದಾಗಿ ಪುಸ್ತಕ ಓದುವ ಹವ್ಯಾಸವು ದೂರವಾಗಿರುವುದು ವಿಷಾದಕರ. ಪತ್ರಕರ್ತರು ನಿರಂತರವಾಗಿ ಓದುವ ಹವ್ಯಾಸದಲ್ಲಿ ತೊಡಗಿಕೊಂಡರೆ ಮಾತ್ರ ಜ್ಞಾನ ಸಂಪಾದಿಸಿಕೊಂಡು, ವೃತ್ತಿ ಬದ್ಧತೆ ತೋರಿಸಲು ಸಾಧ್ಯ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿಪ್ರಾಯಪಟ್ಟರು.

ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಕಚೇರಿಯಲ್ಲಿ ಸಂಘದ ಸದಸ್ಯರಿಗಾಗಿ ಸ್ಥಾಪಿಸಿರುವ ಗ್ರಂಥಾಲಯ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಬಹುತೇಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳೇ ರಾರಾಜಿಸುತ್ತವೆ. ಪತ್ರಕರ್ತರು ಸದಾ ವಸ್ತುನಿಷ್ಠ ವರದಿಗಳಿಗೆ ಗಮನ ನೀಡಿದರಷ್ಟೇ ಪತ್ರಿಕೋದ್ಯಮ ಮೌಲ್ಯ ಉನ್ನತಿಗೇರಲು ಸಾಧ್ಯ ಎಂದೂ ಅವರು ಹೇಳಿದರು.

ಜಿಲ್ಲಾಧಿಕಾರಿಯಾಗಿ ನಾನು ಬಂದ ಮೇಲೆ ಬೆಂಗಳೂರಿನಲ್ಲಿ ಸುಮಾರು 300 ಎಕರೆ ಅಕ್ರಮ ಒತ್ತುವರಿ ತೆರವು ಮಾಡಲಾಗಿದೆ. ಯಾವುದೇ ಸಂದರ್ಭಗಳಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ತನ್ನಿಂದ ಸಾಧ್ಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಪತ್ರಕರ್ತರಾದ ಕಂ.ಕ.ಮೂರ್ತಿ, ಪುಸ್ತಕಗಳು ಜ್ಞಾನದ ಭಂಡಾರವಾಗಿದ್ದು, ಪತ್ರಕರ್ತರು ಪುಸ್ತಕಗಳ ಓದಿನತ್ತ ಹೆಚ್ಚಿನ ಒಲವನ್ನು ತೋರಿಸಿದರೆ ಮಾತ್ರ ಪ್ರಬುದ್ಧರಾಗಲು ಸಾಧ್ಯ. ಸಾಹಿತ್ಯ ಕೃತಿಗಳು ಪತ್ರಕರ್ತರಿಗೆಂದೂ ಮಾರ್ಗದರ್ಶಿಯಾಗುತ್ತವೆ. ಇದನ್ನು ತಮ್ಮ ಬದುಕಿನಲ್ಲಿಯೂ ಅಳವಡಿಸಿಕೊಂಡಿದ್ದೇವೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಈಗಾಗಲೇ ನಮ್ಮ ಸಂಘವು ತನ್ನ ಸದಸ್ಯರಿಗೆ ಹಲವು ಸೌಲಭ್ಯಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಆ ನಿಟ್ಟಿನಲ್ಲಿ ಇದೀಗ ಗ್ರಂಥಾಲಯವೂ ಕೂಡಾ ಸಹಕಾರಿಯಾಗಲಿ ಎನ್ನುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಸಂಘದ ರಾಜ್ಯ ಉಪಾಧ್ಯಕ್ಷರುಗಳಾದ ಭವಾನಿ ಸಿಂಗ್ ಠಾಕೂರ್, ಅಜಮಾಡು ಕುಟ್ಟಪ್ಪ, ಪುಂಡಲೀಕ ಬಾಳೋಜಿ, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್, ಸೋಮಶೇಖರ ಕೆರೆಗೋಡು, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ ಹೊಳ್ಳ ಮತ್ತು ಸಂಘದ ವಿವಿಧ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ: ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

BREAKING: ರಾಜ್ಯ ಸರ್ಕಾರದಿಂದ ‘ಹಾಸನಾಂಭ ಉತ್ಸವ’ದ ವೇಳೆ ‘VIP ಸಂಪ್ರದಾಯ’ಕ್ಕೆ ಬ್ರೇಕ್, ‘ಜನಸ್ನೇಹಿ ಉತ್ಸವ’ಕ್ಕೆ ಅಂಕಿತ

Share. Facebook Twitter LinkedIn WhatsApp Email

Related Posts

BIG NEWS : 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: : ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌

19/01/2026 11:56 AM1 Min Read

BREAKING : ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : ರಾಜ್ಯದ `PU ಕಾಲೇಜು’ಗಳಲ್ಲಿ `ಮೊಬೈಲ್’ ಬಳಕೆ ನಿಷೇಧಕ್ಕೆ ಚಿಂತನೆ.!

19/01/2026 11:56 AM1 Min Read

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಬೆಂಗಳೂರಿಗೆ ಆಗಮಿಸಿದ ಚಾಲಕರಹಿತ ಮೆಟ್ರೋ.!

19/01/2026 11:35 AM1 Min Read
Recent News

BIG NEWS : 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: : ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌

19/01/2026 11:56 AM

BREAKING : ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : ರಾಜ್ಯದ `PU ಕಾಲೇಜು’ಗಳಲ್ಲಿ `ಮೊಬೈಲ್’ ಬಳಕೆ ನಿಷೇಧಕ್ಕೆ ಚಿಂತನೆ.!

19/01/2026 11:56 AM

ಟಿಕೆಟ್ ದರ ಹೈಫೈ, ಸಂಸ್ಕಾರ ಮಾತ್ರ ಜೀರೋ! ಉದ್ಘಾಟನಾ ದಿನವೇ ವಂದೇ ಭಾರತ್ ರೈಲನ್ನು ಕಸದ ತೊಟ್ಟಿ ಮಾಡಿದ ಪ್ರಯಾಣಿಕರು | Watch video

19/01/2026 11:52 AM

SHOCKING : `ಲವರ್’ ಜೊತೆಗೆ ಸೇರಿ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ : ಕೋರ್ಟ್ ನಿಂದ ಜೀವಾವಧಿ ಶಿಕ್ಷೆ.!

19/01/2026 11:41 AM
State News
KARNATAKA

BIG NEWS : 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: : ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌

By kannadanewsnow0519/01/2026 11:56 AM KARNATAKA 1 Min Read

ಬೆಂಗಳೂರು : ಕನ್ನಡದ ಅತ್ಯುನ್ನತ ರಿಯಾಲಿಟಿ ಶೋ ಗಳಲ್ಲಿ ಒಂದಾಗಿದ್ದ ಬಿಗ್ ಬಾಸ್ ಸೀಸನ್ 12 ಕ್ಕೆ ನಿನ್ನೆ ತೆರೆ…

BREAKING : ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ : ರಾಜ್ಯದ `PU ಕಾಲೇಜು’ಗಳಲ್ಲಿ `ಮೊಬೈಲ್’ ಬಳಕೆ ನಿಷೇಧಕ್ಕೆ ಚಿಂತನೆ.!

19/01/2026 11:56 AM

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಬೆಂಗಳೂರಿಗೆ ಆಗಮಿಸಿದ ಚಾಲಕರಹಿತ ಮೆಟ್ರೋ.!

19/01/2026 11:35 AM

BIG NEWS : ಮ್ಯಾಟ್ರುಮೋನಿಯಲ್ಲಿ ಯುವತಿಗೆ ಕೋಟ್ಯಾಂತರ ವಂಚನೆ ಕೇಸ್ : ಪೊಲೀಸರಿಂದ ಆರೋಪಿ ಅರೆಸ್ಟ್!

19/01/2026 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.