‘ಸಮುದಾಯ ಬಾನುಲಿ ಕೇಂದ್ರ’ಗಳಿಗೆ ಆರ್ಥಿಕ ನೆರವಿಗಾಗಿ ಸಿಎಂಗೆ ‘KUWJ ಅಧ್ಯಕ್ಷ ಶಿವಾನಂದ ತಗಡೂರು’ ಮನವಿ
ಬೆಂಗಳೂರು: ರಾಜ್ಯದಲ್ಲಿ 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದಾವೆ. ಇವುಗಳು ಆರ್ಥಿಕ ಸಂಪನ್ಮೂಲದ ಕೊರತೆಯಿಂದ ಬಳಸುತ್ತಿರುವುದರಿಂದ, ಸರ್ಕಾರದಿಂದ ಆರ್ಥಿಕ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಸಿದ್ಧರಾಮಯ್ಯಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಸುದ್ದಿಮನೆಯಲ್ಲಿ ಸಮುದಾಯ ಬಾನುಲಿ ಕೇಂದ್ರಗಳು, ಶಿಕ್ಷಣ, ಕೃಷಿ, ಆರೋಗ್ಯ, ಕಲೆ, ಸಂಸ್ಕೃತಿ ಭಾಷೆಯ ವಿಷಯ ಸೇರಿದಂತೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು … Continue reading ‘ಸಮುದಾಯ ಬಾನುಲಿ ಕೇಂದ್ರ’ಗಳಿಗೆ ಆರ್ಥಿಕ ನೆರವಿಗಾಗಿ ಸಿಎಂಗೆ ‘KUWJ ಅಧ್ಯಕ್ಷ ಶಿವಾನಂದ ತಗಡೂರು’ ಮನವಿ
Copy and paste this URL into your WordPress site to embed
Copy and paste this code into your site to embed