ಲೋಹಿಯಾ ಪ್ರಶಸ್ತಿಗೆ ‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು’ ಆಯ್ಕೆ

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಬೆಂಗಳೂರು. ಇವರು ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025ನೇ ಸಾಲು) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. ರೈತ&ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್‌ನ … Continue reading ಲೋಹಿಯಾ ಪ್ರಶಸ್ತಿಗೆ ‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು’ ಆಯ್ಕೆ