‘ಲಾಡ್ಲೆ ಮಶಾಕ್’ ದರ್ಗಾ ವಿವಾದ ಕೇಸ್ : ‘ಶಿವರಾತ್ರಿ’ಯಂದು 15 ಜನರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ : ಹೈಕೋರ್ಟ್

ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಶಿವಲಿಂಗ ಎನ್ನಲಾಗುತ್ತಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಾರ್ಚ್ 8 ರಂದು ಶಿವರಾತ್ರಿ ನಿಮಿತ್ತ ಪೂಜೆ ಸಲ್ಲಿಸಲು ಶರತ್ತು ಬದ್ಧ ಅನುಮತಿ ನೀಡಿ ಕಲಬುರಗಿ ಉಚ್ಚ ನ್ಯಾಯಾಲಯ ಪೀಠ ಆದೇಶ ಹೊರಡಿಸಿದೆ. BREAKING : ಧಾರವಾಡ ಪ್ರವೇಶಿಸಲು ‘ವಿನಯ್ ಕುಲಕರ್ಣಿ’ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ‘ಸುಪ್ರೀಂ ಕೋರ್ಟ್’ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿಯ ದಿನವಾದ ಶುಕ್ರವಾರದಂದು ಮಧ್ಯಾಹ್ನದ ನಂತರ ಪೂಜೆಗೆ 15ಜನ ಹಿಂದೂಗಳಿಗೆ ಅವಕಾಶ ಕೊಟ್ಟಿದೆ. ಪೂಜೆ ಸಲ್ಲಿಸುವ 15 … Continue reading ‘ಲಾಡ್ಲೆ ಮಶಾಕ್’ ದರ್ಗಾ ವಿವಾದ ಕೇಸ್ : ‘ಶಿವರಾತ್ರಿ’ಯಂದು 15 ಜನರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ : ಹೈಕೋರ್ಟ್