BIGG NEWS: ಕೊಪ್ಪಳದಲ್ಲಿ ಅಮೃತ ಸರೋವರ ಯೋಜನೆಯಲ್ಲಿ ಕೆರೆ ಅಭಿವೃದ್ಧಿ; ನಿರ್ಮಾಣವಾಗಿ 45 ದಿನಗಳಲ್ಲಿ ತಡೆಗೋಡೆ ಕುಸಿತ

ಕೊಪ್ಪಳ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೊಪ್ಪಳದ ಗ್ರಾಮೀಣ ಭಾಗದಲ್ಲಿರುವ ಕೆರೆ ಅಭಿವೃದ್ಧಿಪಡಿಸಲು ಅಮೃತ ಸರೋವರ ಯೋಜನೆ ಆರಂಭಿಸಿದೆ. ಆದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿಪಡಿಸಿದ ಕೆರೆಗಳ ಕಾಮಗಾರಿ ಕಳಪೆಯಿಂದ ಕೂಡಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. BREAKING NEWS: ಕರ್ನಾಟಕ ಸ್ಟೇಟ್‌ ಫೈರ್‌ & ಎಮರ್ಜೆನ್ಸಿ ಟ್ವಿಟರ್‌ ಖಾತೆ ಹ್ಯಾಕ್‌; ಸೈಬರ್‌ ಕ್ರೈಂ ಪೊಲೀಸರಿಗೆ ದೂರು   ಕೊಪ್ಪಳ ತಾಲೂಕಿನ ಬಹದ್ದೂರು ಬಂಡಿ ಗ್ರಾಮದಲ್ಲಿರುವ ಕೋಟೆಗೆ ಹೊಂದಿರುವ ಬೆಟ್ಟದ ಕೆಳಗಿನ ಕೆರೆಯನ್ನು ಅಭಿವೃದ್ಧಿ … Continue reading BIGG NEWS: ಕೊಪ್ಪಳದಲ್ಲಿ ಅಮೃತ ಸರೋವರ ಯೋಜನೆಯಲ್ಲಿ ಕೆರೆ ಅಭಿವೃದ್ಧಿ; ನಿರ್ಮಾಣವಾಗಿ 45 ದಿನಗಳಲ್ಲಿ ತಡೆಗೋಡೆ ಕುಸಿತ