Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಚ್ಚಿ ಬೀಳೀಸೋ ಕೃತ್ಯ : ಅಳುತ್ತಿದ್ದ 2 ತಿಂಗಳ ಮಗುವನ್ನು ಒಲೆಗೆ ಹಾಕಿ ಸುಟ್ಟು ಕೊಂದ ಹೆತ್ತ ತಾಯಿ !

25/02/2026 1:20 PM
russian military ukraine

ಉಕ್ರೇನ್ ಯುದ್ಧಭೂಮಿಯಲ್ಲಿ ಕೆನ್ಯಾದ 1,000 ಸೈನಿಕರು: ಬಯಲಾಯ್ತು ರಷ್ಯಾದ ಗುಪ್ತ ಕಾರ್ಯಾಚರಣೆ!

25/02/2026 1:13 PM

SHOCKING : ಬೆಂಗಳೂರಲ್ಲಿ ನರ್ಸ್ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳು ಕಟ್ : ಆಸ್ಪತ್ರೆ ವಿರುದ್ಧ `FIR’ ದಾಖಲು !

25/02/2026 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ
KARNATAKA

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ

By kannadanewsnow0918/08/2025 7:47 PM

ಬೆಂಗಳೂರು: 218ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ ಬಿದ್ದಿದೆ. ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ ದೊರೆತಿದೆ. ಈವರೆಗೆ ಬರೋಬ್ಬರಿ 5.80 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ.

ಈ ಕುರಿತಂತೆ ಲಾಲ್ ಬಾಗ್ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ಮಾಹಿತಿ ಹಂಚಿಕೊಂಡಿದ್ದು, 218ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್.7ರಿಂದ 18ರ ಇಂದಿನವರೆಗೆ ಆಯೋಜಿಸಲಾಗಿತ್ತು ಎಂದಿದ್ದಾರೆ.

ಕೊನೆಯ ದಿನವಾದಂತ ಇಂದು ಪ್ಲವರ್ ಶೋವನ್ನುವಯಸ್ಕರು— 7960, ಮಕ್ಕಳು — 2400, ಶಾಲಾ ಮಕ್ಕಳು 16,950 ಸೇರಿದಂತೆ ಒಟ್ಟು — 27,310 ಮಂದಿ ವೀಕ್ಷಣೆ ಮಾಡಿದ್ದಾರೆ. ಇದರ ಒಟ್ಟು ಮೊತ್ತ ರೂ 3,45,000 ಆಗಿರುತ್ತದೆ ಎಂದು ಹೇಳಿದ್ದಾರೆ.

ಕಳೆದ 12 ದಿವಸಗಳ ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸಿದ ವೀಕ್ಷರ ಸಂಖ್ಯೆ ಒಟ್ಟು 6.24 ಲಕ್ಷಗಳ ಮಂದಿಯಾಗಿದ್ದಾರೆ. ಇದರಿಂದ ಸಂಗ್ರಹವಾದ ಒಟ್ಟು ಮೊತ್ತ ರೂ 2,78,45,560 ಅಂದರೇ ಪ್ರವೇಶ ಶುಲ್ಕ ರೂ 2,4732 ಕೋಟಿಗಳು ,ಪ್ರಾದರ್ಶಿಕೆಗಳ ಶುಲ್ಕ ರೂ 31.14 ಲಕ್ಷಗಳು ಎಂದು ತಿಳಿಸಿದ್ದಾರೆ.

ಇಂದು ಬೆಂಗಳೂರು ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆಬಿದ್ದಿದೆ. ಈ ಪ್ಲವರ್ ಶೋಗೆ ಸಹಕರಿಸಿದ ಎಲ್ಲರಿಗೆ ಧನ್ಯವಾದಗಳನ್ನು ಲಾಲ್ ಬಾಗ್ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದಂತ ಡಾ.ಎಂ ಜಗದೀಶ್ ತಿಳಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..

ಇ-ಪೌತಿ ಖಾತಾ ಆಂದೋಲನದ ಪ್ರಯೋಜನ ಪಡೆಯಿರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಾತಿಗೆ ಛಾಯ್ಸ್ ಆಯ್ಕೆಗೆ ಸಮಯ ವಿಸ್ತರಿಸಿದ ಕೆಇಎ

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ನರ್ಸ್ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳು ಕಟ್ : ಆಸ್ಪತ್ರೆ ವಿರುದ್ಧ `FIR’ ದಾಖಲು !

25/02/2026 1:00 PM1 Min Read

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

25/02/2026 12:53 PM2 Mins Read

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM3 Mins Read
Recent News

SHOCKING : ಬೆಚ್ಚಿ ಬೀಳೀಸೋ ಕೃತ್ಯ : ಅಳುತ್ತಿದ್ದ 2 ತಿಂಗಳ ಮಗುವನ್ನು ಒಲೆಗೆ ಹಾಕಿ ಸುಟ್ಟು ಕೊಂದ ಹೆತ್ತ ತಾಯಿ !

25/02/2026 1:20 PM
russian military ukraine

ಉಕ್ರೇನ್ ಯುದ್ಧಭೂಮಿಯಲ್ಲಿ ಕೆನ್ಯಾದ 1,000 ಸೈನಿಕರು: ಬಯಲಾಯ್ತು ರಷ್ಯಾದ ಗುಪ್ತ ಕಾರ್ಯಾಚರಣೆ!

25/02/2026 1:13 PM

SHOCKING : ಬೆಂಗಳೂರಲ್ಲಿ ನರ್ಸ್ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳು ಕಟ್ : ಆಸ್ಪತ್ರೆ ವಿರುದ್ಧ `FIR’ ದಾಖಲು !

25/02/2026 1:00 PM

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

25/02/2026 12:53 PM
State News
KARNATAKA

SHOCKING : ಬೆಂಗಳೂರಲ್ಲಿ ನರ್ಸ್ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳು ಕಟ್ : ಆಸ್ಪತ್ರೆ ವಿರುದ್ಧ `FIR’ ದಾಖಲು !

By kannadanewsnow5725/02/2026 1:00 PM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ನರ್ಸ್ನ ಬೇಜವಾಬ್ದಾರಿತನಕ್ಕೆ ಎಳೆಯ ಕಂದಮ್ಮನೊಬ್ಬನ ಬೆರಳು ತುಂಡಾಗಿರುವ ಘನಘೋರ ಘಟನೆ ಇಂದಿರಾನಗರದಲ್ಲಿ ನಡೆದಿದೆ.…

ರಾಜ್ಯದ ಜನತೆಯ ಗಮನಕ್ಕೆ : `FIR’ ದಾಖಲಿಸಲು ಪೊಲೀಸರು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಅಸ್ತ್ರಗಳು !

25/02/2026 12:53 PM

ರಾಜ್ಯದ `ಕಾರ್ಮಿಕರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂ. ಪಿಂಚಣಿ !

25/02/2026 11:48 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

25/02/2026 11:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.