BIG NEWS: ʻಲಾಲು ಪ್ರಸಾದ್‌ ಯಾದವ್ʼಗೆ ಕಿಡ್ನಿ ದಾನ ಮಾಡಲು ಮುಂದಾದ ಪುತ್ರಿ ರೋಹಿಣಿ ಆಚಾರ್ಯ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ ಅವರು ಮೂತ್ರಪಿಂಡ(ಕಿಡ್ನಿ)ದ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ತಂದೆಗೆ ಕಿಡ್ನಿ ದಾನ ಮಾಡಲಿದ್ದಾರೆ ಎಂದು ಕುಟುಂಬ ಮೂಲ ತಿಳಿಸಿದೆ. 74 ವರ್ಷದ ಲಾಲು ಯಾದವ್ ಅವರು ಕಳೆದ ತಿಂಗಳು ಸಿಂಗಾಪುರದಿಂದ ತಮ್ಮ ಮೂತ್ರಪಿಂಡದ ಸಮಸ್ಯೆಯ ಚಿಕಿತ್ಸೆಗಾಗಿ ತೆರಳಿದ್ದರು. ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಲಾಲುಗೆ ಮೂತ್ರಪಿಂಡ ಕಸಿ ಮಾಡುವಂತೆ ಸಲಹೆ ನೀಡಲಾಗಿತ್ತು. ಸಿಂಗಾಪುರದಲ್ಲಿ ನೆಲೆಸಿರುವ ಅವರ … Continue reading BIG NEWS: ʻಲಾಲು ಪ್ರಸಾದ್‌ ಯಾದವ್ʼಗೆ ಕಿಡ್ನಿ ದಾನ ಮಾಡಲು ಮುಂದಾದ ಪುತ್ರಿ ರೋಹಿಣಿ ಆಚಾರ್ಯ