Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೃಣಮೂಲ ಕಾಂಗ್ರೆಸ್ ನಾಯಕ `ರಜಾಕ್ ಖಾನ್’ ಗುಂಡಿಕ್ಕಿ ಹತ್ಯೆ.!

11/07/2025 6:00 AM

ಇನ್ನು `ಆಧಾರ್ ಕಾರ್ಡ್ ಅಪಡೇಟ್’ ಗೆ ಈ 4 ದಾಖಲೆಗಳು ಕಡ್ಡಾಯ : `UIDAI’ನಿಂದ ಹೊಸ ರೂಲ್ಸ್

11/07/2025 5:57 AM

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 50,000 ಉದ್ಯೋಗಿಗಳ ನೇಮಕಾತಿ

11/07/2025 5:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರಿ ʻಆಸ್ತಿʼ ಒತ್ತುವರಿಗೆ ಬ್ರೇಕ್‌ : ರಾಜ್ಯ ಸರ್ಕಾರದಿಂದ ʻಲ್ಯಾಂಡ್‌ ಬೀಟ್‌ʼ ವ್ಯವಸ್ಥೆ ಜಾರಿ
KARNATAKA

ಸರ್ಕಾರಿ ʻಆಸ್ತಿʼ ಒತ್ತುವರಿಗೆ ಬ್ರೇಕ್‌ : ರಾಜ್ಯ ಸರ್ಕಾರದಿಂದ ʻಲ್ಯಾಂಡ್‌ ಬೀಟ್‌ʼ ವ್ಯವಸ್ಥೆ ಜಾರಿ

By kannadanewsnow5726/06/2024 5:57 AM

ಬೆಂಗಳೂರು : ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರಿ ಆಸ್ತಿ ಇರುವ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡಲು ʼಲ್ಯಾಂಡ್‌ ಬೀಟ್‌ʼ ಕಾರ್ಯಕ್ರಮ ಜಾರಿಗೆ ತರಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಕಂದಾಯ ಇಲಾಖೆಯ 14 ಲಕ್ಷ ಸರ್ಕಾರಿ ಆಸ್ತಿಗಳ ಡಿಜಿಟಲ್ ದಾಖಲೆಗಳನ್ನೊಳಗೊಂಡ (ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ) ಆಪ್ ಅಭಿವೃದ್ಧಿಪಡಿಸಿದ್ದೇವೆ. ಜಿಪಿಎಸ್ ಬಳಸಿಕೊಂಡು ಪ್ರತಿ ಆಸ್ತಿಯನ್ನು ಅಪ್ಲಿಕೇಶನ್‌ನಲ್ಲಿ ಮ್ಯಾಪ್ ಮಾಡಲಾಗುತ್ತದೆ. ಒತ್ತುವರಿ ಪರಿಶೀಲಿಸಲು ನಮ್ಮ ಅಧಿಕಾರಿಗಳು ಪ್ರತಿ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಯಾವುದೇ ಸಮಸ್ಯೆಗಳನ್ನು ನೇರವಾಗಿ ಅಪ್ಲಿಕೇಶನ್ ಮೂಲಕ ವರದಿ ಮಾಡುತ್ತಾರೆ. ನಂತರ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಈವರೆಗೆ ಗ್ರಾಮ ಆಡಳಿತ ಅಧಿಕಾರಿಗಳು 5,90,000 ಕ್ಕೂ ಹೆಚ್ಚು ಆಸ್ತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ. ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳ ಪರಿಶ್ರಮದಿಂದಾಗಿ, ಪ್ರತಿ ಗ್ರಾಮಗಳ ಸರ್ಕಾರಿ ಆಸ್ತಿಗಳ ವಿವರವಾದ ಡಿಜಿಟಲ್ ದಾಖಲೆಗಳು ನಮ್ಮ ಬಳಿ ಇದೆ. ಈ ಆಸ್ತಿಗಳು ಸುರಕ್ಷಿತವಾಗಿರಲು ಆಗಾಗ್ಗೆ ಸ್ಥಳ ಪರಿಶೀಲನೆ ನಡೆಸಲಾಗುತ್ತದೆ. ಸರ್ಕಾರಿ ಜಮೀನುಗಳು ಒತ್ತುವರಿಯಾಗುವ ದೀರ್ಘಕಾಲದ ಸಮಸ್ಯೆಗೆ, ಈ ಪ್ರೋಗ್ರಾಂ ವ್ಯವಸ್ಥಿತ ಹಾಗೂ ವಿಶ್ವಾಸಾರ್ಹ ಪರಿಹಾರ ನೀಡುತ್ತದೆ‌ ಎಂದರು.

'Land beat' system to be implemented by state government to curb encroachment of government property ಸರ್ಕಾರಿ ಆಸ್ತಿ ಒತ್ತುವರಿಗೆ ಬ್ರೇಕ್‌ : ರಾಜ್ಯ ಸರ್ಕಾರದಿಂದ ʻಲ್ಯಾಂಡ್‌ ಬೀಟ್‌ʼ ವ್ಯವಸ್ಥೆ ಜಾರಿ
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿವಿಧ ‘ವಿದ್ಯಾರ್ಥಿ ವೇತನ’ ಯೋಜನೆ, ಬೇಕಾಗುವ ದಾಖಲೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.!

11/07/2025 5:52 AM1 Min Read

BIG NEWS: ಗೂಗಲ್ ಪೇ, ಪೋನ್ ಪೇನಲ್ಲಿ ಹಣ ಸ್ವೀಕರಿಸೋ ಮುನ್ನಾ ಅಂಗಡಿ-ಮುಂಗಟ್ಟು ಮಾಲೀಕರೇ ಈ ಸುದ್ದಿ ಓದಿ.! | UPI Transaction

11/07/2025 5:45 AM1 Min Read

BIG NEWS: ‘SSLC ಪರೀಕ್ಷೆ ಫಲಿತಾಂಶ’ ವೃದ್ಧಿಗೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಈ 14 ಅಂಶಗಳ ಪಾಲನೆ ಕಡ್ಡಾಯ

11/07/2025 5:42 AM8 Mins Read
Recent News

BREAKING : ತೃಣಮೂಲ ಕಾಂಗ್ರೆಸ್ ನಾಯಕ `ರಜಾಕ್ ಖಾನ್’ ಗುಂಡಿಕ್ಕಿ ಹತ್ಯೆ.!

11/07/2025 6:00 AM

ಇನ್ನು `ಆಧಾರ್ ಕಾರ್ಡ್ ಅಪಡೇಟ್’ ಗೆ ಈ 4 ದಾಖಲೆಗಳು ಕಡ್ಡಾಯ : `UIDAI’ನಿಂದ ಹೊಸ ರೂಲ್ಸ್

11/07/2025 5:57 AM

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 50,000 ಉದ್ಯೋಗಿಗಳ ನೇಮಕಾತಿ

11/07/2025 5:56 AM

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿವಿಧ ‘ವಿದ್ಯಾರ್ಥಿ ವೇತನ’ ಯೋಜನೆ, ಬೇಕಾಗುವ ದಾಖಲೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.!

11/07/2025 5:52 AM
State News
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿವಿಧ ‘ವಿದ್ಯಾರ್ಥಿ ವೇತನ’ ಯೋಜನೆ, ಬೇಕಾಗುವ ದಾಖಲೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.!

By kannadanewsnow5711/07/2025 5:52 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಹಲವು ವಿದ್ಯಾರ್ಥಿವೇತನ ನೀಡುತ್ತಿದ್ದು, ರಾಜ್ಯದಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾದ ವಿವಿಧ ವಿದ್ಯಾರ್ಥಿ ವೇತನ…

BIG NEWS: ಗೂಗಲ್ ಪೇ, ಪೋನ್ ಪೇನಲ್ಲಿ ಹಣ ಸ್ವೀಕರಿಸೋ ಮುನ್ನಾ ಅಂಗಡಿ-ಮುಂಗಟ್ಟು ಮಾಲೀಕರೇ ಈ ಸುದ್ದಿ ಓದಿ.! | UPI Transaction

11/07/2025 5:45 AM

BIG NEWS: ‘SSLC ಪರೀಕ್ಷೆ ಫಲಿತಾಂಶ’ ವೃದ್ಧಿಗೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಈ 14 ಅಂಶಗಳ ಪಾಲನೆ ಕಡ್ಡಾಯ

11/07/2025 5:42 AM

GOOD NEWS: ಈ ವರ್ಷ ನರ್ಸಿಂಗ್ ಕೋರ್ಸ್‌ ಶುಲ್ಕ ಹೆಚ್ಚಳವಿಲ್ಲ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

11/07/2025 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.