BIGG NEWS: ಬಿಡಿಎ ವ್ಯಾಪ್ತಿಯಲ್ಲಿ ನಡೆದ ಭೂ ಒತ್ತುವರಿ ಪ್ರಕರಣ: ಒತ್ತುವರಿದಾರರ ವಿರುದ್ಧ ದಾಳಿ

ಬೆಂಗಳೂರು: ಬಿಡಿಎ ವ್ಯಾಪ್ತಿಯಲ್ಲಿ ನಡೆದಿರುವ ಭೂ ಒತ್ತುವರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. BIGG NEWS : ಮಂಗಳೂರು ಬ್ಲಾಸ್ಟ್ ಹಿಂದಿರುವ ʼಭಯೋತ್ಪಾದಕರನ್ನು ಕಾನೂನಾತ್ಮಕʼವಾಗಿ ಸಂಹಾರ ಮಾಡುತ್ತೇವೆ : ತೇಜಸ್ವಿ ಸೂರ್ಯ ಕಿಡಿ   ಅಧಿಕಾರಿಗಳು ಒತ್ತುವರಿದಾರರ ವಿರುದ್ಧ ದಾಳಿ ಮುಂದುವರಿಸಿದ್ದು, ಜೆ.ಪಿ.ನಗರದಲ್ಲಿ ₹ 30 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಜೆ.ಪಿ.ನಗರ 9ನೇ ಹಂತ, 1ನೇ ಬ್ಲಾಕ್​ನ ಆಲಹಳ್ಳಿಯಲ್ಲಿ ಸರ್ವೆ ನಂಬರ್ 4/1ರಲ್ಲಿ 22 ಗುಂಟೆ ಜಾಗವನ್ನು ಬಿಡಿಎ ಮತ್ತೆ ತನ್ನ ವಶಕ್ಕೆ ತೆಗೆದುಕೊಂಡಿದೆ. … Continue reading BIGG NEWS: ಬಿಡಿಎ ವ್ಯಾಪ್ತಿಯಲ್ಲಿ ನಡೆದ ಭೂ ಒತ್ತುವರಿ ಪ್ರಕರಣ: ಒತ್ತುವರಿದಾರರ ವಿರುದ್ಧ ದಾಳಿ