‘ಜಮೀನು’ ನೋಟಿಫೈ, ಡಿನೋಟಿಫೈ ಆಗುವುದು ವ್ಯಕ್ತಿಯ ಹೆಸರ ಮೇಲೆ ಅಲ್ಲ: ‘HDK’ಗೆ ಎಂ.ಲಕ್ಷ್ಮಣ್ ಟಾಂಗ್

ಬೆಂಗಳೂರು: ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಈಗ ಕೇಂದ್ರ ಮಂತ್ರಿಯಾಗಿರುವವರು. ಅವರಿಗೆ ಕನಿಷ್ಠ ಪರಿಜ್ಞಾನ ಇರಬೇಕಾಗಿತ್ತು. ಯಾವುದೇ ಜಮೀನು ನೋಟಿಫೈ ಅಥವಾ ಡಿನೋಟಿಫೈ ಆಗುವುದು ವ್ಯಕ್ತಿಯ ಹೆಸರ ಮೇಲೆ ಅಲ್ಲ. ಆ ಜಮೀನಿನ ಸರ್ವೇ ಸಂಖ್ಯೆ ಮೇಲೆ ಅಂತ ಕಾಂಗ್ರೆಸ್ ವಕ್ತಾರರಾದ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮಾಧ್ಯಮಗೋಷ್ಠಿ ನಡೆಸಿ ಸತ್ತ ವ್ಯಕ್ತಿ ಹೆಸರಲ್ಲಿ ಹೇಗೆ ಡಿನೋಟಿಫಿಕೇಶನ್ ಆಗುತ್ತದೆ ಎಂದು ಪ್ರಶ್ನೆ … Continue reading ‘ಜಮೀನು’ ನೋಟಿಫೈ, ಡಿನೋಟಿಫೈ ಆಗುವುದು ವ್ಯಕ್ತಿಯ ಹೆಸರ ಮೇಲೆ ಅಲ್ಲ: ‘HDK’ಗೆ ಎಂ.ಲಕ್ಷ್ಮಣ್ ಟಾಂಗ್