BREAKING: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆ

ಅಂಕೋಲಾ: ಇಲ್ಲಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು ಈವರೆಗೆ 11 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಈಗಾಗಲೇ ಕೆಲವರ ಮೃತದೇಹವನ್ನು ಗುಡ್ಡ ತೆರವು ಕಾರ್ಯಾಚರಣೆಯ ವೇಳೆಯಲ್ಲಿ ಪತ್ತೆಯಾಗಿದೆ. ಇದರ ನಡುವೆ ತಮಿಳುನಾಡು ಮೂಲಕ ಲಾರಿ ಚಾಲಕನೊಬ್ಬನು ನಾಪತ್ತೆಯಾಗಿದ್ದಾರೆ ಅಂತ ಕುಟುಂಬಸ್ಥರು ದೂರು ನೀಡಿದ್ದಾರೆ. ಹೀಗಾಗಿ ಶಿರೂರು ಬಳಿಯ ಗುಡ್ಡಕುಸಿತ ಘಟನೆಯಲ್ಲಿ ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಕೋಲ ಬಳಿಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ … Continue reading BREAKING: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆ