BIGG NEWS: ಅಕ್ಕಿಯಲ್ಲಿ ತಯಾರಿಸಿದ ಸಿದ್ದರಾಮಯ್ಯ ಅವರ ಮೂರ್ತಿ ಪ್ರದರ್ಶನ

ದಾವಣಗೆರೆ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಸಂಭ್ರಮ. ಇದರ ಪ್ರಯುಕ್ತ ದಾವಣಗೆರೆ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಜನ ಸಾಗರವೇ ಹರಿದು ಬಂದಿದೆ. ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ   ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬದ ಸಂಭ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ವ್ಯಕ್ತಿಯೊಬ್ಬ ಅಕ್ಕಿಯಲ್ಲಿ ತಯಾರಿಸಿದ್ದ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಅಭಿಮಾನಿ ಸಾಗರದ ನಡುವೆ ವ್ಯಕ್ತಿಯೊಬ್ಬರು … Continue reading BIGG NEWS: ಅಕ್ಕಿಯಲ್ಲಿ ತಯಾರಿಸಿದ ಸಿದ್ದರಾಮಯ್ಯ ಅವರ ಮೂರ್ತಿ ಪ್ರದರ್ಶನ