BIGG NEWS : ಪ್ರವೀಣ್‌ ಪಾರ್ಥಿವ ಶರೀರ ಮೆರವಣೆಗೆ ವೇಳೆ ಲಾಠಿಚಾರ್ಜ್‌ ಹಿನ್ನೆಲೆ : ಬೆಳ್ಳಾರೆ & ಸುಬ್ರಮಣ್ಯ ಠಾಣೆಯ ಪೊಲೀಸರ ವರ್ಗಾವಣೆ

ಮಂಗಳೂರು : ಬಿಜೆಪಿ ಕಾರ್ಯಕರ್ತ  ಪ್ರವೀಣ್‌ ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌ ಮಾಡಿದ ಹಿನ್ನೆಲೆ ಬೆಳ್ಳಾರೆ & ಸುಬ್ರಮಣ್ಯ ಠಾಣೆಯ ಪೊಲೀಸರ ವರ್ಗಾವಣೆ ಮಾಡಲಾಗಿದೆ BREAKING NEWS : ಚಿತ್ರದುರ್ಗದಲ್ಲಿ ಉಪಾಹಾರ ಸೇವಿಸಿ ʻ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥʼ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌  ಮಾಡಿದ ಬೆಳ್ಳಾರೆ & ಸುಬ್ರಮಣ್ಯ ಪೊಲೀಸರನ್ನು ಸ್ಥಳ ನಿಗದಿ ಪಡಿಸದೇ  ದಿಢೀರ್‌ ವರ್ಗಾವಣೆ ಮಾಡಲಾಗಿದೆ. … Continue reading BIGG NEWS : ಪ್ರವೀಣ್‌ ಪಾರ್ಥಿವ ಶರೀರ ಮೆರವಣೆಗೆ ವೇಳೆ ಲಾಠಿಚಾರ್ಜ್‌ ಹಿನ್ನೆಲೆ : ಬೆಳ್ಳಾರೆ & ಸುಬ್ರಮಣ್ಯ ಠಾಣೆಯ ಪೊಲೀಸರ ವರ್ಗಾವಣೆ