Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸನ್ನಿ ಲಿಯೋನ್ ಚಿತ್ರ ಬಳಸಿ ಕ್ರಿಕೆಟಿಗ ಅಶ್ವಿನ್ ಮಾಡಿದ ಟ್ವೀಟ್ ಗುಟ್ಟೇನು?

09/12/2025 12:22 PM

SHOCKING : ಜಪಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜನ : ಭಯಾನಕ ವಿಡಿಯೋ ವೈರಲ್ | WATCH VIDEO

09/12/2025 12:18 PM

BREAKING : ರಾಜ್ಯದ ‘ಮಹಿಳಾ ನೌಕರರಿಗೆ’ ಬಿಗ್ ಶಾಕ್ : ರಾಜ್ಯ ಸರ್ಕಾರದ ‘ಋತುಚಕ್ರ ರಜೆ’ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

09/12/2025 12:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲ : ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಡಾ.ಸಿ.ಎನ್.ಅಶ್ವತ್ಥನಾರಾಯಣ
KARNATAKA

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲ : ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಡಾ.ಸಿ.ಎನ್.ಅಶ್ವತ್ಥನಾರಾಯಣ

By kannadanewsnow0526/05/2024 5:30 PM

ಬೆಂಗಳೂರು :  ಕಾಂಗ್ರೆಸ್ ಮುಕ್ತ ಕರ್ನಾಟಕವೇ ಈ ಮೈತ್ರಿ ಉದ್ದೇಶ. ಎರಡೂ ಪಕ್ಷಗಳ ಉದ್ದೇಶ ಒಂದೇ, ಕಾಂಗ್ರೆಸ್ ವಿರೋಧಿ ನೀತಿ. ಹೀಗಾಗಿ ನಾವು ಒಂದಾಗಿದ್ದೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ದೇವೆ. ದೇವೇಗೌಡರು ಮೋದಿ ಅವರು ಈ ಮೈತ್ರಿಗೆ ಕಾರಣರು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು‌.

ಸಮೃದ್ಧ ಕರ್ನಾಟಕ ನಿರ್ಮಾಣ ಈ ಮೈತ್ರಿಕೂಟದಿಂದ ಸಾಧ್ಯ. ಕಾಂಗ್ರೆಸ್ ಎದುರಿಸಲು ನಾವು ಒಂದಾಗಿದ್ದೇವೆ. ಕುಮಾರಸ್ವಾಮಿ ಅವರ ಪ್ರೀತಿಗೆ ನಾವು ಪೂರ್ಣವಾಗಿ ಸೋತಿದ್ದೇವೆ. ನಮ್ಮನ್ನೆಲ್ಲ ಪ್ರೀತಿಯಿಂದ ಕರೆದು ಮಾತನಾಡಿದ್ದಾರೆ. ಜನರು ಕಾರ್ಯಕರ್ತರು ನಮ್ಮನ್ನು ಒಪ್ಪಿದ್ದಾರೆ. ಮೊದಲ ಪರೀಕ್ಷೆಯಲ್ಲಿ ನಾವು ಪಾಸಾಗುತ್ತೇವೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ಬರ ನಿರ್ವಹಣೆ, ಆರೋಗ್ಯ, ಮೂಲ ಸೌಕರ್ಯದಲ್ಲಿಯೂ ವಿಫಲವಾಗಿದೆ ಈ ಸರ್ಕಾರ. ಕೇವಲ ಒಂದು ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಕೊಲೆ ಸುಲಿಗೆ, ಅತ್ಯಾಚಾರದಂತ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ನವರು ಭಂಡತನದವರು, ಅವರಿಗೆ ಸೂಕ್ಷ್ಮತೆಯೇ ಇಲ್ಲ. ಅವರ ಐವತ್ತು ವರ್ಷದ ಅನುಭವ ಬರೀ ಭಾಷಣದ ಹಾವಭಾವ ಸೀಮಿತವಾಗಿ, ಸಮಾಜ ಒಡೆಯುವುದಕ್ಕೆ ಮಾತ್ರ ಮೀಸಲಾಗಿದೆ ಎಂದು ದೂರಿದರು.

ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಮುನಿರತ್ನ, ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಡಾ.ಶ್ರೀನಿವಾಸಮೂರ್ತಿ, ಎ.ಮಂಜುನಾಥ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ, ನಾರಾಯಣ ಸ್ವಾಮಿ (ರಾಜರಾಜೇಶ್ವರಿ ನಗರ), ಹಿರಿಯ ನಾಯಕರಾದ ಅಂದಾನಯ್ಯ, ಗಂಗಾಧರ ಮೂರ್ತಿ, ಆರ್.ಪ್ರಕಾಶ್, ರಾಜಣ್ಣ, ತಿಮ್ಮೇಗೌಡ, ಜವರಾಯಿ ಗೌಡ, ಶೈಲಜಾ ರಾವ್, ರೋಷನ್ ಅಬ್ಬಾಸ್ ಸೇರಿ ಎರಡೂ ಪಕ್ಷಗಳ ಅನೇಕ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ‘ಮಹಿಳಾ ನೌಕರರಿಗೆ’ ಬಿಗ್ ಶಾಕ್ : ರಾಜ್ಯ ಸರ್ಕಾರದ ‘ಋತುಚಕ್ರ ರಜೆ’ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

09/12/2025 12:13 PM1 Min Read

BREAKING : ‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

09/12/2025 12:12 PM1 Min Read
Here is an interesting story of a young man who bought a ticket for an unknown person and boarded the bus

WATCH VIDEO: ಅಪರಿಚಿತ ವ್ಯಕ್ತಿಗೆ ಟಿಕೆಟ್ ಮಾಡಿಸಿ ಬಸ್ ಹತ್ತಿಸಿದ ಯುವಕ ಇಲ್ಲಿದೆ ಇಂಟರ್‌ಸ್ಟಿಂಗ್ ಸ್ಟೋರಿ

09/12/2025 12:09 PM1 Min Read
Recent News

ಸನ್ನಿ ಲಿಯೋನ್ ಚಿತ್ರ ಬಳಸಿ ಕ್ರಿಕೆಟಿಗ ಅಶ್ವಿನ್ ಮಾಡಿದ ಟ್ವೀಟ್ ಗುಟ್ಟೇನು?

09/12/2025 12:22 PM

SHOCKING : ಜಪಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜನ : ಭಯಾನಕ ವಿಡಿಯೋ ವೈರಲ್ | WATCH VIDEO

09/12/2025 12:18 PM

BREAKING : ರಾಜ್ಯದ ‘ಮಹಿಳಾ ನೌಕರರಿಗೆ’ ಬಿಗ್ ಶಾಕ್ : ರಾಜ್ಯ ಸರ್ಕಾರದ ‘ಋತುಚಕ್ರ ರಜೆ’ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

09/12/2025 12:13 PM

BREAKING : ‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

09/12/2025 12:12 PM
State News
KARNATAKA

BREAKING : ರಾಜ್ಯದ ‘ಮಹಿಳಾ ನೌಕರರಿಗೆ’ ಬಿಗ್ ಶಾಕ್ : ರಾಜ್ಯ ಸರ್ಕಾರದ ‘ಋತುಚಕ್ರ ರಜೆ’ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!

By kannadanewsnow5709/12/2025 12:13 PM KARNATAKA 1 Min Read

ಬೆಂಗಳೂರು: 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಅವರ ಋತುಚಕ್ರದ ಅವಧಿಯಲ್ಲಿ ಪ್ರತಿ ತಿಂಗಳು ಒಂದು ದಿನದ ಹೆಚ್ಚುವರಿ…

BREAKING : ‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

09/12/2025 12:12 PM
Here is an interesting story of a young man who bought a ticket for an unknown person and boarded the bus

WATCH VIDEO: ಅಪರಿಚಿತ ವ್ಯಕ್ತಿಗೆ ಟಿಕೆಟ್ ಮಾಡಿಸಿ ಬಸ್ ಹತ್ತಿಸಿದ ಯುವಕ ಇಲ್ಲಿದೆ ಇಂಟರ್‌ಸ್ಟಿಂಗ್ ಸ್ಟೋರಿ

09/12/2025 12:09 PM

GOOD NEWS : ರಾಜ್ಯದ ಮಹಿಳೆಯರು, ಮಕ್ಕಳಿಗೆ ಗುಡ್ ನ್ಯೂಸ್ : ಅಂಗನವಾಡಿಯಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು, ಇಲ್ಲಿದೆ ಪಟ್ಟಿ

09/12/2025 12:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.