BIGG NEWS: ಬೀದರ್​ನಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ: ಆರಗ ಜ್ಞಾನೇಂದ್ರ

ಬೆಂಗಳೂರು: ಬೀದರ್‌ನ ದಸರಾ ಮೆರವಣಿಗೆ ಸಂದರ್ಭದಲ್ಲಿ ಶಮಿ ವೃಕ್ಷ ಪೂಜೆಗೆ ಹೆಚ್ಚು ಜನರು ಹೋಗಿದ್ದ ವಿಡಿಯೋ ಹರಿಬಿಡಲಾಗಿದೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಅಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ, ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Shocking News: ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಯುವತಿಗೆ ವೈದ್ಯನಿಂದಲೇ ಲೈಂಗಿಕ ದೌರ್ಜನ್ಯ| sexually assault   ನಗರದ ಅರಮನೆ ಮೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ ನಲ್ಲಿ ಅದೊಂದು ಸ್ಮಾರಕ, ಮಸೀದಿ … Continue reading BIGG NEWS: ಬೀದರ್​ನಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ: ಆರಗ ಜ್ಞಾನೇಂದ್ರ