ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ: ಮಾಜಿ ಸಿಎಂ ಡಿ.ವಿ ಸದಾನಂದಗೌಡ

ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಟೀಕಿಸಿದರು. ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹೊಂಡಗುಂಡಿಯಲ್ಲಿ ಬಿದ್ದು ಸಾಯುವ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ ಎಂದು … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ: ಮಾಜಿ ಸಿಎಂ ಡಿ.ವಿ ಸದಾನಂದಗೌಡ