ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ : ಪ್ರಧಾನಿ ಮೋದಿ ವಾಗ್ದಾಳಿ

ಕಲಬುರಗಿ: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಜನತೆ ಸಂಕಷ್ಟದಲ್ಲಿ ಎದುರಿಸುತ್ತಿರುವಾಗ ಸರ್ಕಾರ ಲೂಟಿಯಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮಾರ್ಚ್ 23ರವರೆಗೆ ಕವಿತಾ ED ಕಸ್ಟಡಿಗೆ ನೀಡಿ ದೆಹಲಿ ಕೋರ್ಟ್ ಆದೇಶ ಕಲಬುರಗಿ ಎನ್.ವಿ ಮೈದಾನದಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದರು.ಜನರಲ್ಲಿರುವ ಉತ್ಸಾಹವನ್ನು ನೋಡಿದರೆ, ಕರ್ನಾಟಕವು ಬಿಜೆಪಿಯನ್ನು ದಾಖಲೆಯ ಸ್ಥಾನಗಳಲ್ಲಿ ಗೆಲ್ಲಲು ನಿರ್ಧರಿಸಿದೆ … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ : ಪ್ರಧಾನಿ ಮೋದಿ ವಾಗ್ದಾಳಿ