Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚುನಾವಣಾ ಹೊತ್ತಲ್ಲೇ ‘ಕಾನೂನು ವಿವಿ’ ಅವಾಂತರ: ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ‘ಕ್ರೈಸ್ತ ಸಮುದಾಯ’
KARNATAKA

ಚುನಾವಣಾ ಹೊತ್ತಲ್ಲೇ ‘ಕಾನೂನು ವಿವಿ’ ಅವಾಂತರ: ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ‘ಕ್ರೈಸ್ತ ಸಮುದಾಯ’

By kannadanewsnow0930/03/2024 3:23 PM

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇದೀಗ ವಿವಾಧ ಗೂಡಾಗಿ ಪರಿಣಮಿಸಿದೆ. ಲೋಕಸಭಾ ಚುನಾವಣಾ ಹೊತ್ತಲ್ಲಿ ವಿವಿ ಕೈಗೊಂಡ ನಿರ್ಧಾರದಿಂದಾಗಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮುಜುಗರದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ.

ಕರ್ನಾಟಕ ರಾಜ್ಯ ಕಾನೂನು ವಿವಿ ಈ ಬಾರಿ ‘ಈಸ್ಟರ್’ ದಿನದಂದು ಪರೀಕ್ಷೆಯನ್ನು ನಿಗದಿಗೊಳಿಸಿದೆ. ಗುಡ್‌ಫ್ರೈಡೇ ನಂತರದ ಭಾನುವಾರ ನಡೆಯುವ ‘ಈಸ್ಟರ್’ ಇಡೀ ಜಗತ್ತಿಗೆ ಶ್ರದ್ಧಾಭಕ್ತಿಯ ಆಚರಣೆ. ಆದರೆ KSLU ನಡೆಯಿಂದಾಗಿ ಕ್ರೈಸ್ತ ಸಮುದಾಯವು ಸಿದ್ದರಾಮಯ್ಯ ಸರ್ಕಾರದ ವಿರುದ್ದ ತಿರುಗಿ ಬೀಳುವಂತಾಗಿದೆ.

ಪರೀಕ್ಷೆ ಮುಂದೂಡುವ ಬದಲು ಹಿಂದೂಡಿದ ವಿವಿ..!

ಏಪ್ರಿಲ್ 2ರಂದು ನಿಗದಿಯಾಗಿದ್ದ ಕಾನೂನು ವಿವಿ ಪರೀಕ್ಷೆಯನ್ನು ಪರೀಕ್ಷೆಯನ್ನು ಈಸ್ಟರ್ ಆಚರಣೆಯ ದಿನದಂದು ಪೂರ್ವನಿಗದಿ ಮಾಡಿದೆ. ಅದೂ ಕೂಡಾ ಭಾನುವಾರದ ರಜೆಯ ದಿನದಂದೇ ಈಸ್ಟರ್ ಇರುವುದನ್ನು ತಿಳಿದಿದ್ದರೂ ಅದೇ ದಿನ ಪರೀಕ್ಷೆಯನ್ನು ನಿಗದಿ ಮಾಡುವ ಮಾಡುವ ವಿವಿಯು ವಿವಾದದ ನಡೆ ಅನುಸರಿಸಿದೆ. ಈ ಬಗ್ಗೆ ವಿವಿ ಕುಲಪತಿ ಹಾಗೂ ಕುಲಸಚಿವರ ಕಚೇರಿಗೆ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕ್ರೈಸ್ತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸೋನಿಯಾ, ರಾಹುಲ್, ಖರ್ಗೆಗೂ ಮುಜುಗರ..!

ಈ ನಡುವೆ KSLU ನಡೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈಸ್ಟರ್ ಆಚರಣೆಗೆ ಅಡ್ಡಿಯಾಗಲೆಂದೇ ಮಾರ್ಚ್ 31ಕ್ಕೆ ನಿಗದಿಪಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಕ್ರೈಸ್ತರ ಧಾರ್ಮಿಕ ಹಕ್ಕನ್ನು ಸಿದ್ದರಾಮಯ್ಯ ಸರ್ಕಾರ ಕಸಿದುಕೊಳ್ಳುತ್ತಿದೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಅಂದ್ರೆ ಇದೇನಾ? ಎಂದು ಪ್ರಶ್ನಿಸಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿವಿಯು ಕ್ರೈಸ್ತ ವಿರೋಧಿ?
ಏಪ್ರಿಲ್ 2ರ ಪರೀಕ್ಷೆಯನ್ನು ಈಸ್ಟರ್ ಆಚರಣೆಗೆ ಅಡ್ಡಿಯಾಗಲೆಂದೇ ಮಾರ್ಚ್ 31ಕ್ಕೆ ನಿಗದಿಪಡಿಸಲಾಗಿದೆ.
ಕ್ರೈಸ್ತರ ಧಾರ್ಮಿಕ ಹಕ್ಕನ್ನು @siddaramaiah ಸರ್ಕಾರ ಕಸಿದುಕೊಳ್ಳುತ್ತಿದೆ.
'ಸರ್ವ ಜನಾಂಗದ ಶಾಂತಿಯ ತೋಟ' ಅಂದ್ರೆ ಇದೇನಾ? @INCKarnataka @RahulGandhi@HKPatilINC

— ಅಲ್ವಿನ್ ಮೆಂಡೋನ್ಸ (Alvin Mendonca) (@alvinviews) March 30, 2024

ಮಲ್ಲಿಕಾರ್ಜುನ ಖರ್ಗೆ, ಹೆಚ್.ಕೆ.ಪಾಟೀಲ್‌ಗೆ ಪ್ರಶ್ನೆಗಳ ಸುರಿಮಳೆ‌‌..!

ಅಲ್ಪಸಂಖ್ಯಾತರ ಧಾರ್ಮಿಕ ಹಕ್ಕನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವದ ಕಾಂಗ್ರೆಸ್ ರಕ್ಷಿಸುತ್ತಿದೆ ಎಂಬ ನಂಬಿಕೆ ಕರ್ನಾಟಕ ಕಾನೂನು ವಿವಿ ನಡೆಯಿಂದ ಹುಸಿಯಾಗಿದೆ ಎಂದಿರುವ ಕ್ರೈಸ್ತ ಸಮುದಾಯದ ಮಂದಿ, ಈಸ್ಟರ್ ದಿನ (ಭಾನುವಾರ) ಪರೀಕ್ಷೆ ನಿಗದಿ ಪಡಿಸಿರುವುದಕ್ಕೆ ಕಾಂಗ್ರೆಸ್ ಪಕ್ಷದ ಒಪ್ಪಿಗೆ ಇದೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕೆ? ಸೋನಿಯಾ ಮುಂದೆ ಕ್ರೈಸ್ತರ ಪ್ರಶ್ನೆ..!

ಇಡೀ ಜಗತ್ತೇ ಶ್ರದ್ಧೆಯಿಂದ ಆಚರಿಸುವ ಈಸ್ಟರ್‌ಗೆ ಯಾವ ದೇಶದಲ್ಲೂ ಅಡ್ಡಿಯಾದ ಇತಿಹಾಸವಿಲ್ಲ. ಆದರೆ, ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವ ಸಿದ್ದರಾಮಯ್ಯ ಸರ್ಕಾರ ಮಾತ್ರ ಕ್ರೈಸ್ತರ ಧಾರ್ಮಿಕ ಹಕ್ಕನ್ನು ಕಸಿದುಕೊಂಡಿದೆ ಎಂದು ಆಕ್ರೋಶ ಹೊರಹಾಕಿರುವ ಕ್ರೈಸ್ತ ಸಮುದಾಯದ ಪ್ರಮುಖರು, ಕ್ರೈಸ್ತ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಕ್ರೈಸ್ತರು ಮತ ನೀಡಬೇಕೆ? ಎಂದು ಪ್ರಶ್ನೆ ಮುಂದಿಟ್ಟಿದ್ದಾರೆ.

BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ

BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ

ಚುನಾವಣಾ ಹೊತ್ತಲ್ಲೇ ಕಾನೂನು ವಿವಿ ಅವಾಂತರ; ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ಕ್ರೈಸ್ತ ಸಮುದಾಯ Law University disrupted at the time of elections; Christian community turns against Congress party
Share. Facebook Twitter LinkedIn WhatsApp Email

Related Posts

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM2 Mins Read

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM1 Min Read

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read
Recent News

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM
State News

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

By kannadanewsnow0710/05/2025 5:00 AM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 60.48 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.16…

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.