ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’: ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್

ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ ಸಮಾಜಮುಖಿ ಕಾರ್ಯನಿರ್ವಹಣೆಯಿಂದ ಅವರ ವೃತ್ತಿಶ್ರೇಷ್ಠತೆ ಬಿಂಬಿತವಾಗುತ್ತದೆ ಎಂದವರು ಬಣ್ಣಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತಯ್ಯ ಕಾನೂನು ಮಹಾವಿದ್ಯಾಲಯದ 42ನೇ ಪದವಿ ದಿನ (Graduation Day) ಸಮಾರಂಭದಲ್ಲಿ ಭಾಗವಹಿಸಿ, ಕಾನೂನು ಶಿಕ್ಷಿತರಿಗೆ ಮಾರ್ಗದರ್ಶನ ಭಾಷಣ ಮಾಡಿದ ನ್ಯಾಯಮೂರ್ತಿ ಇಂದ್ರೇಶ್, ಭಾವೀ … Continue reading ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’: ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್