BIGG NEWS: ಪಂಚಮಸಾಲಿ ಹೋರಾಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಮಾಡುತ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ವೀರ ಸಾವರ್ಕರ್‌ ಅನ್ನು ಟಿಪ್ಪು ಸುಲ್ತಾನ್‌ ಗೆ ಹೋಲಿಸುವುದು ಮಾಡುವುದು ಸರಿಯಲ್ಲ. ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. BIGG NEWS: ನನಗೆ ಸಂಪುಟ ಸೇರ್ಪಡೆ ಭರವಸೆ ಸಿಕ್ಕಿದೆ;ಕೇಂದ್ರ ನಾಯಕರ ಮುಂದಿನ ಕ್ರಮಕ್ಕೆ ಕಾಯುವೆ; ಕೆ.ಎಸ್‌ ಈಶ್ವರಪ್ಪ   ನಗರದಲ್ಲಿ ಮಾತನಾಡಿದ ಅವರು, ಸಾವರ್ಕರ್‌ ಭಾವಚಿತ್ರಕ್ಕೆ ಕಾಂಗ್ರೆಸ್ ಪಕ್ಷ ಮೃದು ಧೋರಣೆ ತೋರಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುದ್ಧಿ ಕಲಿತಂತೆ ತೋರ್ತಿದೆ. ರಾಹುಲ್ … Continue reading BIGG NEWS: ಪಂಚಮಸಾಲಿ ಹೋರಾಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಮಾಡುತ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್