BREAKING: ನಾಳೆ ಕೇರಳದ ವಯನಾಡಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ | Wayanad Landslide

ನವದೆಹಲಿ: ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತದ ಪರಿಣಾಮ ನೂರಾರು ಜನರು ಸಾವನ್ನಪ್ಪಿದ್ದರೇ, ಹಲವರು ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಕೇರಳದ ವಯನಾಡಿಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಕೇರಳದ ವಯನಾಡು ಜಿಲ್ಲೆಯಲ್ಲಿ ಭೂ ಕುಸಿತದ ಪರಿಣಾಮದಿಂದ ಈವರೆಗೆ 123 ಮಂದಿ ಸಾವನ್ನಪ್ಪಿದ್ದಾರೆ. ಮೆಪ್ಪಾಡು ಸೇರಿದಂತೆ ವಿವಿಧ ಗ್ರಾಮಗಳೇ ಭೂ ಕುಸಿತದಿಂದ ಕೊಚ್ಚಿ ಹೋಗಿ, ಹಲವರು ಸಾವನ್ನಪ್ಪಿದ್ದಾರೆ. ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ಕೇರಳದ ವಯನಾಡಿಗೆ ಲೋಕಸಭೆಯ ವಿಪಕ್ಷ … Continue reading BREAKING: ನಾಳೆ ಕೇರಳದ ವಯನಾಡಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ | Wayanad Landslide