ಬೆಂಗಳೂರು : ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ PAYCM ಪೋಸ್ಟರ್ ವಿವಾದ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ರೇಸ್ಕೋರ್ಸ್ ರಸ್ತೆಯಿಂದ ಕ್ಯಾಪೇನ್ ಶುರುವಾಗಿದ್ದು, ಪೋಸ್ಟರ್ ಅಂಟಿಸಿದ ಬೆನ್ನಲ್ಲೆ ಪೊಲೀಸರು ಪೋಸ್ಟರ್ ಹರಿದು ಹಾಕಲಾಗಿದೆ.
BMS ಶಿಕ್ಷಣ ಟ್ರಸ್ಟ್ ಅಕ್ರಮ: ಪ್ರಧಾನಿ ಮೋದಿಗೆ ದೂರು ನೀಡಲು ನಿರ್ಧಾರ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ
ರೇಸ್ಕೋರ್ಸ್ ರಸ್ತೆಯ ಕಾಂಪೌಂಡ್ಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ PAYCM ಪೋಸ್ಟರ್ ಅಂಟಿಸುತ್ತಿದ್ದಂತೆ, ಪೊಲೀಸರ ಹರಿದು ಕಾರಿದ್ದಾರೆ. ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಈ ಸರ್ಕಾರ 40% ಭ್ರಷ್ಟಾಚಾರ ನಡೆಸುತ್ತಿದೆ. ಸರ್ಕಾರ ಪೊಲೀಸರನ್ನು ಬಳಸಿಕೊಂಡು ನಮ್ಮ ಪೋಸ್ಟರ್ ಹರಿದು ಹಾಕಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BMS ಶಿಕ್ಷಣ ಟ್ರಸ್ಟ್ ಅಕ್ರಮ: ಪ್ರಧಾನಿ ಮೋದಿಗೆ ದೂರು ನೀಡಲು ನಿರ್ಧಾರ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ
.ನಗರದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತರಕ ಘಟನೆ ನಡೆಯದಂತೆ ಎಚ್ಚರಿಕೆ ನೀಡಲಾಗಿದೆ.