Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿನ್ನೆಲೆ ಗಾಯನದಿಂದ ಖ್ಯಾತ ಗಾಯಕ ‘ಅರಿಜಿತ್ ಸಿಂಗ್’ ನಿವೃತ್ತಿ ಘೋಷಣೆ!

27/01/2026 9:14 PM

BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

27/01/2026 9:11 PM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ 28,740 ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

27/01/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ
KARNATAKA

BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ

By kannadanewsnow0921/12/2024 3:10 PM

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿರುವಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾರಣಾಂತಿಕ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ರಾಜು ಎಂಬುವರೇ ಹಲ್ಲೆಗೊಳಗಾದಂತವರಾಗಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿ ಕೊರತೆಯ ಕಾರಣದಿಂದ ಆಂತರೀಕ ಪರೀಕ್ಷೆಗೆ ಅವಕಾಶ ನೀಡಿರಲಿಲ್ಲ. ಈ ಕಾರಣದಿಂದಾಗಿಯೇ ವಿದ್ಯಾರ್ಥಿಗಳೊಂದಿಗೆ ಕಾಲೇಜಿಗೆ ಆಗಮಿಸಿದಂತ ಪೋಷಕರು ರಾಜು ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಇತಿಹಾಸ ಉಪನ್ಯಾಸಕ ರಾಜು ಅವರು, ಕೆಲವು ವಿದ್ಯಾರ್ಥಿಗಳು ಸರಿಯಾಗಿ ಕಾಲೇಜಿಗೆ ಬಾರುತ್ತಿರಲಿಲ್ಲ. ಸರಿಯಾಗಿ ಕಾಲೇಜಿಗೆ ಆಗಮಿಸಿ, ತರಗತಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೂ ಕಾಲೇಜಿಗೆ ಬಾರದೇ ಹಾಜರಾತಿ ಕೊರತೆ ಉಂಟಾಗಿತ್ತು. ಹೀಗಾಗಿ ಆಂತರೀಕ ಪರೀಕ್ಷೆಯನ್ನು ನೀಡಿರಲಿಲ್ಲ. ಇದರಿಂದ ಸಿಟ್ಟುಕೊಂಡು ಇಂದು ಪೋಷಕರ ಜೊತೆಗೆ ಆಗಮಿಸಿ, ತಮ್ಮ ಮೇಲೆ ವಿದ್ಯಾರ್ಥಿಗಳ ಜೊತೆ ಸೇರಿ ಮಾರಣಾಂತಿಕ ಹಲ್ಲೆ ಮಾಡಿರುವುದಾಗಿ ಆರೋಪಿಸಿದರು.

ಇನ್ನೂ ವಿದ್ಯಾರ್ಥಿಯೊಬ್ಬರ ಪೋಷಕ ವಿಜಯ್ ಕುಮಾರ್ ಎಂಬುವರು ಮಾತನಾಡಿ, ನನ್ನ ಮಗನಿಗೆ ಪರೀಕ್ಷೆ ಕೊಟ್ಟಿಲ್ಲ. ಕಾಲೇಜಿಗೆ ಬಾರದೇ ಇದ್ದರೇ ತಿಳಿಸುವಂತೆ ಮನವಿ ಮಾಡಲಾಗಿತ್ತು. ಆದರೇ ಹಾಗೆ ಮಾಡದೇ ಹಾಜರಾತಿ ಕಡಿಮೆ ಆಗಿದೆ ಎನ್ನುವ ಕಾರಣಕ್ಕೆ ಪರೀಕ್ಷೆ ನೀಡಿರಲಿಲ್ಲ. ಈ ಬಗ್ಗೆ ಕೇಳಿದ್ದಕ್ಕೆ ದುಂಡಾವರ್ತನೆ ತೋರಿ, ನನ್ನ ಮಗನ ಮೇಲೆ ಹಲ್ಲೆ ಮಾಡಿದರು. ಅಲ್ಲದೇ ನನ್ನನ್ನು ಏಕವಚನದಲ್ಲೇ ಸಂಬೋಧಿಸಿ, ಹೊಡೆಯಲು ಬಂದರು. ಹೀಗಾಗಿ ಜಗಳ ಉಂಟಾಗಿ ಹಲ್ಲೆ ನಡೆದಿದೆ. ಮೊದಲು ಉಪನ್ಯಾಸಕ ರಾಜು ಅವರೇ ಹೊಡೆದಿದ್ದು, ಆ ಬಗ್ಗೆ ಬೇಕಾದರೇ ಕಾಲೇಜಿನ ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆಯಾಗಿದೆ ಚೆಕ್ ಮಾಡಿ. ವಿದ್ಯಾರ್ಥಿಗಳಿಗೆ ಇತಿಹಾಸ ಉಪನ್ಯಾಸಕ ರಾಜು ಸುಖಾ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆಯೂ ಆಗ್ರಹಿಸಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಸಿ.ಟಿ ರವಿ ಅವಾಶ್ಯ ಶಬ್ದ ಬಳಕೆ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ.?

BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

27/01/2026 9:11 PM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ರಾಬರಿ : ಗನ್ ತೋರಿಸಿ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ದರೋಡೆ.!

27/01/2026 8:38 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆಜೋಳಕ್ಕೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿಗೆ ಹೆಸರು ನೋಂದಾಯಿಸಿ

27/01/2026 8:12 PM2 Mins Read
Recent News

BREAKING : ಹಿನ್ನೆಲೆ ಗಾಯನದಿಂದ ಖ್ಯಾತ ಗಾಯಕ ‘ಅರಿಜಿತ್ ಸಿಂಗ್’ ನಿವೃತ್ತಿ ಘೋಷಣೆ!

27/01/2026 9:14 PM

BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

27/01/2026 9:11 PM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ 28,740 ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

27/01/2026 8:41 PM

‘ಸ್ಮರಣಶಕ್ತಿ ಸುಧಾರಿಸ್ಬೇಕಾ.? ಇದನ್ನು ಹೀಗೆ ತಿನ್ನಿ, ಮೈಂಡ್ ಶಾರ್ಪ್ ಆಗುತ್ತೆ!

27/01/2026 8:40 PM
State News
KARNATAKA

BREAKING : ಬೆಂಗಳೂರಲ್ಲಿ ಘೋರ ಘಟನೆ : ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ.!

By kannadanewsnow5727/01/2026 9:11 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ಸಂಭವಿಸಿದ್ದು, ಸಾಲಗಾರರ ಕಿರುಕುಳ ತಾಳದೇ ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ…

BREAKING : ಬೆಂಗಳೂರಿನಲ್ಲಿ ಮತ್ತೊಂದು ರಾಬರಿ : ಗನ್ ತೋರಿಸಿ ಜ್ಯುವೆಲ್ಲರಿ ಶಾಪ್ ನಲ್ಲಿ ಚಿನ್ನಾಭರಣ ದರೋಡೆ.!

27/01/2026 8:38 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆಜೋಳಕ್ಕೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿಗೆ ಹೆಸರು ನೋಂದಾಯಿಸಿ

27/01/2026 8:12 PM

ಮದುವೆಯಾದ 45 ದಿನಕ್ಕೆ ಪತ್ನಿ ಪರಾರಿ : ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ, ಯುವತಿ ಸೋದರಮಾವನು ಸೂಸೈಡ್.!

27/01/2026 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.