‘ಕಾಂಗ್ರೆಸ್ ಗ್ಯಾರೆಂಟಿ ಅನುಷ್ಠಾನ ಸಮಿತಿ’ ವಿರುದ್ಧ ಕಾನೂನು ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲಿಸ್ ಗಿರಿಯ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ತಮ್ಮ ನಿಲುವು ಪ್ರಕಟಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆಗಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಪೊಲೀಸರು ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸಿ … Continue reading ‘ಕಾಂಗ್ರೆಸ್ ಗ್ಯಾರೆಂಟಿ ಅನುಷ್ಠಾನ ಸಮಿತಿ’ ವಿರುದ್ಧ ಕಾನೂನು ಹೋರಾಟ – ಬಸವರಾಜ ಬೊಮ್ಮಾಯಿ