ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ
ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾಡಿದ್ದು ಮಾನ್ಯ … Continue reading ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ
Copy and paste this URL into your WordPress site to embed
Copy and paste this code into your site to embed