Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಮತ್ತೊಂದು ಗರಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯಲ್ಲಿ ಸೇರ್ಪಡೆ
KARNATAKA

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಮತ್ತೊಂದು ಗರಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯಲ್ಲಿ ಸೇರ್ಪಡೆ

By kannadanewsnow0724/01/2024 7:52 PM

ಬೆಂಗಳೂರು: ಕಳೆದ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕರ್ನಾಟಕದ ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ಅಪ್ರತಿಮ ಸಾಧನೆಗೈದ ಏಕೈಕ ಕನ್ನಡಿಗ ಹಾಗೂ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಆಯ್ಕೆಯಾಗಿ ವಿಶ್ವ ದಾಖಲೆ ನಿರ್ಮಿಸಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಹಿತ ಕಾಯುವಲ್ಲಿ ಶ್ರಮಿಸುತ್ತಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯ ಗರಿ ಸೇರ್ಪಡೆಯಾಗಿದೆ.

1990ರಲ್ಲಿ ಆರಂಭಗೊಂಡ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಭಾರತೀಯರ ವಿಶ್ವ ದಾಖಲೆಗಳನ್ನು ದಾಖಲಿಸುವ ಸಂಸ್ಥೆಯಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ಐತಿಹಾಸಿಕ ದಾಖಲೆಗಳನ್ನು ದಾಖಲಿಸಿ ಪ್ರಕಟಿಸಲಾಗಿದೆ.

ಈ ಬಾರಿಯ ವಾರ್ಷಿಕ ಪುಸ್ತಕದಲ್ಲಿ ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಅವರು 24 ವರ್ಷ 165 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವಾ ಅವಧಿ ದಿನಗಳನ್ನು ದಾಖಲಿಸಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ 23 ವರ್ಷ 137 ದಿನಗಳ ಕಾಲ ಮುಖ್ಯಮಂತ್ರಿ ಅವಧಿಯನ್ನು ದಾಖಲಿಸಲಾಗಿದೆ.

ಸಭಾಪತಿ ಬಸವರಾಜ ಹೊರಟ್ಟಿ ಅವರು 1980 ರಿಂದ ಸ್ಪರ್ಧಿಸಿದ ಎಲ್ಲ ಚುನಾವಣೆಗಳಲ್ಲಿ ಜಯಗಳಿಸಿದ ಅಂಕಿ ಸಂಖ್ಯೆಗಳು ಹಾಗೂ ಇನ್ನಿತರ ಮಾಹಿತಿ:

ಬಸವರಾಜ ಹೊರಟ್ಟಿಯವರು ಇಲ್ಲಿಯವರೆಗೆ ಎಂಟು ಬಾರಿ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಐತಿಹಾಸಿಕ ದಾಖಲೆಗೆ ಪಾತ್ರರಾಗಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳಾದವು. ಭಾರತ ದೇಶದ ಇತಿಹಾಸದಲ್ಲಿಯೇ ಐತಿಹಾಸಿಕ ದಾಖಲೆ. ಇμÉ್ಟೂಂದು ಸುದೀರ್ಘ ಚುನಾವಣಾ ಅವಧಿಯ ರಾಜಕಾರಣವನ್ನು ಮತ್ತೊಬ್ಬರು ದೇಶದ ಇತಿಹಾಸದಲ್ಲಿ ಮಾಡಿಲ್ಲ. ಇಂತಹ ದಾಖಲೆಯನ್ನು ಹಿಂದೆಯೂ ಯಾರು ಮಾಡಿಲ್ಲ ಬಹುಶ: ಮುಂದೆಯೂ ಯಾರು ಮಾಡಲು ಸಾಧ್ಯವಿಲ್ಲ ಎನಿಸುತ್ತದೆ.

ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಹಲವಾರು ದಾಖಲೆಗಳಲ್ಲಿ ನಮೂದಾಗಿದ್ದು, ಪ್ರಮುಖವಾಗಿ ಈಗಾಗಲೇ ಲಂಡನ್ನಿನ ವಲ್ರ್ಡ್ ಬುಕ್ ಆಫ್ ದಾಖಲೆ ಗರಿ 2022 ರಲ್ಲಿ ದೊರಕಿದೆ. ಭಾರತದ ಚುನಾವಣಾ ಆಯೋಗದಲ್ಲಿ ಇವರ ಸುದೀರ್ಘ ಸೇವಾ ಅವಧಿಯ ದಾಖಲೆಗಳು ಅಂಕಿ ಸಂಖ್ಯಾ ಇಲಾಖೆಯಲ್ಲಿ ದಾಖಲಿಕರಣಗೊಂಡು ಗೆಜೆಟ್‍ನಲ್ಲಿ ಪ್ರಕಟವಾಗಿವೆ.

ಶಿಕ್ಷಕರೊಬ್ಬರು ಶಿಕ್ಷಕರ ಪ್ರತಿನಿಧಿಯಾಗಿ ಹಲವಾರು ಖಾತೆಗಳ ಸಚಿವರಾಗಿ ಮೂರನೇ ಬಾರಿ ಸಭಾಪತಿಗಳಾಗಿ ಸೇವೆ ಸುತ್ತಿರುವುದು ಇತಿಹಾಸ. ಬಸವರಾಜ ಹೊರಟ್ಟಿ ಅವರು ನಾಡಿನ ಶಿಕ್ಷಕ ಸಮೂಹದ ಸ್ವಾಭಿಮಾನದ ಸಂಕೇತ. ಇವರ ಸಾಧನೆಯನ್ನು ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ನಲ್ಲಿ ಪ್ರಕಟಿಸಿದ್ದು ಅವರ ಹಲವಾರು ಹಿತೈಷಿಗಳಿಗೆ, ಅಭಿಮಾನಿಗಳಿಗೆ ಹಾಗೂ ಶಿಕ್ಷಕರ ಸಮೂಹಕ್ಕೆ ಹರ್ಷ ತಂದಿದೆ.

Legislative Council Chairman Basavaraj Horatti has been added to the Limca Book of Records ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಡಿಗೆ ಮತ್ತೊಂದು ಗರಿ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ದಾಖಲೆಯಲ್ಲಿ ಸೇರ್ಪಡೆ
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM1 Min Read

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM1 Min Read

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM2 Mins Read
Recent News

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM
State News
KARNATAKA

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

By kannadanewsnow0906/06/2025 9:43 PM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.