BIGG NEWS : ಮೈಸೂರಿನಲ್ಲಿ ದಾರುಣ ಘಟನೆ : ದೇವಸ್ಥಾನಕ್ಕೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ಚಿರತೆ ದಾಳಿಗೆ ಬಲಿ |Leopard Attack

ಮೈಸೂರು : ದೇವಸ್ಥಾನಕ್ಕೆ ಹೋಗಿದ್ದ ಯುವಕನೋರ್ವ ಚಿರತೆ ದಾಳಿಗೆ ಬಲಿಯಾದ ಘಟನೆ ತಿ ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಘಟನೆ ತಿ ನರಸೀಪುರ ತಾಲೂಕಿನ ಹುಂಡಿ ಗ್ರಾಮದ ಮಂಜುನಾಥ್  (20) ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಪದವಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್  ಇಂದು ಮಲ್ಲಿಕಾರ್ಜುನ ದೇವಾಲಯಕ್ಕೆ ತೆರಳಿದ್ದಾನೆ. ಈ ವೇಳೆ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಬೆಟ್ಟದ ಮೇಲಿದ್ದು, ಕಲ್ಲು ಬಂಡೆಗಳ ನಡುವೆ ಹಾದು ಹೋಗಬೇಕು. ಈ … Continue reading BIGG NEWS : ಮೈಸೂರಿನಲ್ಲಿ ದಾರುಣ ಘಟನೆ : ದೇವಸ್ಥಾನಕ್ಕೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ಚಿರತೆ ದಾಳಿಗೆ ಬಲಿ |Leopard Attack