BIGG NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ‘ಚಿರತೆ’ ದಾಳಿ : ಆತಂಕದಲ್ಲಿ ಜನ |Leopard attack

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಿಗೆ ಮತ್ತೆ ಚಿರತೆ ಭಯ ಶುರುವಾಗಿದೆ. ಬೆಂಗಳೂರಿನ ಸಿದ್ದನಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಸಿದ್ದನಪಾಳ್ಯದ ಬಿಎಂ ಕಾವಲು ಅರಣ್ಯ ಪ್ರದೇಶದ ಬಳಿ ನಿನ್ನೆ ರಾತ್ರಿ ಮನೆಯೊಂದರ ಕೊಟ್ಟಿಗೆಯಲ್ಲಿದ್ದ ಕರುವನ್ನು ಚಿರತೆ ತಿಂದು ಹಾಕಿದೆ ಎಂದು ತಿಳಿದು ಬಂದಿದೆ.  ಈ ಹಿಂದೆ ನೈಸ್ ರಸ್ತೆಯ ತುರುಹಳ್ಳಿಯಲ್ಲಿ ಚಿರತೆ ದಾಳಿ ನಡೆಸಿತ್ತು, ಇದೀಗ ಮತ್ತೆ ಚಿರತೆ ಆತಂಕ ಮನೆ ಮಾಡಿದೆ. ಕೆಲವು ತಿಂಗಳಿನಿಂದ ರಾಜ್ಯದ ಹಲವು … Continue reading BIGG NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ‘ಚಿರತೆ’ ದಾಳಿ : ಆತಂಕದಲ್ಲಿ ಜನ |Leopard attack