ಮೈಸೂರಿನ ಟಿ.ನರಸೀಪುರದಲ್ಲಿ ಮತ್ತೆ ಚಿರತೆ ದಾಳಿ: ಮನೆ ಮುಂದೆ ಕುಳಿತಿದ್ದ ಯುವತಿಗೆ ಗಾಯ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಮತ್ತೆ ಚಿರತೆ ದಾಳಿ ನಡೆಸಿದೆ. ಈ ಮೂಲಕ ಯುವತಿಯೊಬ್ಬಳು ಗಾಯಗೊಂಡಿರುವಂತ ಘಟನೆ ಇಂದು ನಡೆದಿದೆ. BIG NEWS: ಬೆಸ್ಕಾಂನಿಂದ 24 ಗಂಟೆ ‘ವೆಬ್ ಪೋರ್ಟಲ್’ ಸೇವೆ ಪುನರಾರಂಭ: ಈ ಎಲ್ಲಾ ಸೌಲಭ್ಯ ಆನ್ ಲೈನ್ ನಲ್ಲೇ ಲಭ್ಯ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿಯಲ್ಲಿ ಚಿರತೆಯೊಂದು ಮನೆಯ ಮುಂದೆ ಕುಳಿತಿದ್ದಂತ ಯುವತಿಯ ಮೇಲೆ ದಾಳಿ ನಡೆಸಿದೆ. ಈ ಚಿರತೆ ದಾಳಿಯಲ್ಲಿ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ ಎಂಬ ಯುವತಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. … Continue reading ಮೈಸೂರಿನ ಟಿ.ನರಸೀಪುರದಲ್ಲಿ ಮತ್ತೆ ಚಿರತೆ ದಾಳಿ: ಮನೆ ಮುಂದೆ ಕುಳಿತಿದ್ದ ಯುವತಿಗೆ ಗಾಯ