Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಯುವಕರಲ್ಲಿ ಹೆಚ್ಚುತ್ತಿರುವ ‘ಹೃದಯಾಘಾತ’ : ಬೆಂಗಳೂರಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಕ್ಯಾಬ್ ಚಾಲಕ ಸಾವು!

22/05/2025 2:21 PM

BREAKING : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ತಮನ್ನಾ ಭಾಟಿಯ ನೇಮಕ

22/05/2025 2:14 PM

ದ್ವಿತೀಯ PUC ಪರೀಕ್ಷೆ-3ಕ್ಕೆ ನೋಂದಣಿ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

22/05/2025 2:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ
KARNATAKA

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

By kannadanewsnow0931/12/2024 5:05 PM

ಬೀದರ್: ಇಂದು ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.

ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ.

ಶೀಘ್ರವೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

BREAKING: 2025ರ ಹೊಸ ವರ್ಷವನ್ನು ಸ್ವಾಗತಿಸಿದ ನ್ಯೂಜಿಲೆಂಡ್: ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದ ಜನತೆ | New Year 2025 In New Zealand

ALERT : `iOS’ ಡಿವೈಸ್ ಗಳು` ಹ್ಯಾಕಿಂಗ್‌ಗೆ ಹೆಚ್ಚು ಗುರಿಯಾಗುತ್ತವೆ : ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!

Share. Facebook Twitter LinkedIn WhatsApp Email

Related Posts

SHOCKING : ಯುವಕರಲ್ಲಿ ಹೆಚ್ಚುತ್ತಿರುವ ‘ಹೃದಯಾಘಾತ’ : ಬೆಂಗಳೂರಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಕ್ಯಾಬ್ ಚಾಲಕ ಸಾವು!

22/05/2025 2:21 PM1 Min Read

BREAKING : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ತಮನ್ನಾ ಭಾಟಿಯ ನೇಮಕ

22/05/2025 2:14 PM1 Min Read

ದ್ವಿತೀಯ PUC ಪರೀಕ್ಷೆ-3ಕ್ಕೆ ನೋಂದಣಿ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

22/05/2025 2:04 PM1 Min Read
Recent News

SHOCKING : ಯುವಕರಲ್ಲಿ ಹೆಚ್ಚುತ್ತಿರುವ ‘ಹೃದಯಾಘಾತ’ : ಬೆಂಗಳೂರಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಕ್ಯಾಬ್ ಚಾಲಕ ಸಾವು!

22/05/2025 2:21 PM

BREAKING : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ತಮನ್ನಾ ಭಾಟಿಯ ನೇಮಕ

22/05/2025 2:14 PM

ದ್ವಿತೀಯ PUC ಪರೀಕ್ಷೆ-3ಕ್ಕೆ ನೋಂದಣಿ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

22/05/2025 2:04 PM

BREAKING : 15 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು

22/05/2025 2:02 PM
State News
KARNATAKA

SHOCKING : ಯುವಕರಲ್ಲಿ ಹೆಚ್ಚುತ್ತಿರುವ ‘ಹೃದಯಾಘಾತ’ : ಬೆಂಗಳೂರಲ್ಲಿ ನಿಂತಲ್ಲಿಯೇ ಕುಸಿದು ಬಿದ್ದು ಕ್ಯಾಬ್ ಚಾಲಕ ಸಾವು!

By kannadanewsnow0522/05/2025 2:21 PM KARNATAKA 1 Min Read

ಬೆಂಗಳೂರು : ಇಂದಿನ ದಿನಮಾನಗಳಲ್ಲಿ ಯುವಕರಲ್ಲೇ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಸವೇಶ್ವರನಗರದಲ್ಲಿ ಕೆ.ಆರ್.ಅಭಿಷೇಕ್…

BREAKING : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ತಮನ್ನಾ ಭಾಟಿಯ ನೇಮಕ

22/05/2025 2:14 PM

ದ್ವಿತೀಯ PUC ಪರೀಕ್ಷೆ-3ಕ್ಕೆ ನೋಂದಣಿ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

22/05/2025 2:04 PM

BREAKING : 15 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು

22/05/2025 2:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.