BIGG NEWS: ಹೆಚ್.ಡಿ ಕೋಟೆ ಗ್ರಾಮದಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ; ಸ್ಥಳಾಂತರಕ್ಕೆ ಅರಣ್ಯ ಸಿಬ್ಬಂದಿ ಜೊತೆ ವಾಗ್ವದ

ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಬದನಕುಪ್ಪೆ ಗ್ರಾಮದ ಬಳಿ ಕೊನೆಗೂ ಚಿರತೆ ಬೋನಿಗೆ ಬಿದ್ದಿದೆ. ಅದರ ಸ್ಥಳಾಂತರಕ್ಕೆ ಗ್ರಾಮದ ಯುವಕರು ಅಡ್ಡಿ ಹಾಕಿದ್ದಾರೆ. BREAKING NEWS: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ   ಈ ವೇಳೆ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಜತೆ ಯುವಕರು ವಾಗ್ವಾದಕ್ಕೆ ಇಳಿದಿದ್ದಾರೆ. ಗ್ರಾಮದಲ್ಲಿ ಕಳೆದ ಮೂರು ತಿಂಗಳನಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಸಾಕು ಪ್ರಾಣಿಗಳ ಮೇಲೆ ಚಿರತೆಗಳು ದಾಳಿ ನಡೆಸುತ್ತಿದ್ದು. ಈ ಹಿನ್ನೆಲೆಯಲ್ಲಿ … Continue reading BIGG NEWS: ಹೆಚ್.ಡಿ ಕೋಟೆ ಗ್ರಾಮದಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ; ಸ್ಥಳಾಂತರಕ್ಕೆ ಅರಣ್ಯ ಸಿಬ್ಬಂದಿ ಜೊತೆ ವಾಗ್ವದ