BREAKING NEWS : ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿವಿಯಲ್ಲಿ ಚಿರತೆ ಪ್ರತ್ಯಕ್ಷ |Leopard

ಬಳ್ಳಾರಿ : ಬೆಂಗಳೂರು ಹಾಗೂ ಮೈಸೂರಿನ ಭಾಗದ ಜನರಲ್ಲಿ ಕಾಣಿಸಿಕೊಂಡ ಚಿರತೆ ಜನರಲ್ಲಿ ಭಾರಿ ಆತಂಕ ಹುಟ್ಟಿಸಿತ್ತು. ಅಲ್ಲದೇ ಮೈಸೂರಿನ ಟಿ. ನರಸೀಪುರದಲ್ಲಿ ಯುವತಿಯೊಬ್ಬಳು ಚಿರತೆ ದಾಳಿಗೆ ಬಲಿಯಾಗಿದ್ದಳು . ಇದೀಗ ಬಳ್ಳಾರಿಯಲ್ಲೂ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ನಂದಿಹಳ್ಳಿ ಬಳಿಯಿರುವ ಶ್ರೀ ಕೃಷ್ಣ ದೇವರಾಯ ವಿವಿಯ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ಒಂದು ವಾರದಿಂದ ಸುತ್ತಾಮುತ್ತಾ ಚಿರತೆ ಓಡಾಡುತ್ತಿದ್ದು, ವಿದ್ಯಾರ್ಥಿಗಳು, ಸ್ಥಳೀಯರು ಆತಂಕಗೊಂಡಿದ್ದಾರೆ. ಚಿರತೆ ಸೆರೆ … Continue reading BREAKING NEWS : ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿವಿಯಲ್ಲಿ ಚಿರತೆ ಪ್ರತ್ಯಕ್ಷ |Leopard