BIGG NEWS: ರಾಜ್ಯದಲ್ಲಿ ಹೆಚ್ಚಾದ ಚಿರತೆ ಹಾವಳಿ; ದಾವಣಗೆರೆಯಲ್ಲಿ ಚಿರತೆ ಪ್ರತ್ಯಕ್ಷ; ಜನರಿಗೆ ಆತಂಕ

ದಾವಣಗೆರೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಿರತೆ ಹಾವಳಿ ಮುಂದುವರಿದಿದೆ. ಇದರಿಂದ ಜನರಿಗೆ ನಿದ್ದೆಗೆಡಿಸಿದೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಲಿಂಗದಳ್ಳಿ ಗ್ರಾಮದಲ್ಲಿ ಚಿರತೆ ಕಾಣಸಿಕೊಂಡಿದೆ. BIGG NEWS: ಪಂಚಮಸಾಲಿ ಹೋರಾಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಮಾಡುತ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್   ಹೀಗಾಗಿ ಗ್ರಾಮಸ್ಥರಿಗೆ ಆಂತಕ ಶುರುವಾಗಿದೆ.ರಾತ್ರಿ ವೇಳೆ ಮನೆಗಳ ಮುಂದೆ ಚಿರತೆ ಓಡಾಡಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಿಂಗದಳ್ಳಿ ಗ್ರಾಮದ ಲೋಕೇಶ್‌ ನಾಯ್ಕ ಎಂಬುವವರ ಮನೆಯ ಮುಂದೆ ಚಿರತೆ ಪ್ರತ್ಯಕ್ಷವಾಗಿದೆ. ಕೂಡಲೇ ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಕಾಡಂಚಿನ … Continue reading BIGG NEWS: ರಾಜ್ಯದಲ್ಲಿ ಹೆಚ್ಚಾದ ಚಿರತೆ ಹಾವಳಿ; ದಾವಣಗೆರೆಯಲ್ಲಿ ಚಿರತೆ ಪ್ರತ್ಯಕ್ಷ; ಜನರಿಗೆ ಆತಂಕ