Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

09/08/2025 9:57 AM

ಟಿಯಾಂಜಿನ್ನಲ್ಲಿ SCO ಶೃಂಗಸಭೆಗೆ ಚೀನಾ ಆತಿಥ್ಯ : ಭಾಗವಹಿಸಲು ಪ್ರಧಾನಿ ಮೋದಿಗೆ ಸ್ವಾಗತ

09/08/2025 9:46 AM

BIG NEWS : ಇನ್ಮುಂದೆ 9 ರಿಂದ 12ನೇ ತರಗತಿ `ಶಿಕ್ಷಕ’ರಾಗಲು ಈ ಪರೀಕ್ಷೆ ಕಡ್ಡಾಯ.!

09/08/2025 9:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ‘ಚಿರತೆಗಳ’ ಸಂಖ್ಯೆಯಲ್ಲಿ ಭಾರಿ ಹೆಚ್ಚಳ : ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ವರದಿಯಲ್ಲಿ ಬಹಿರಂಗ
KARNATAKA

ಕರ್ನಾಟಕದಲ್ಲಿ ‘ಚಿರತೆಗಳ’ ಸಂಖ್ಯೆಯಲ್ಲಿ ಭಾರಿ ಹೆಚ್ಚಳ : ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ವರದಿಯಲ್ಲಿ ಬಹಿರಂಗ

By kannadanewsnow0501/03/2024 1:00 PM

ನವದೆಹಲಿ : ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ ಸ್ಥಾನ ಪಡೆದಿದ್ದರೆ, ಮಧ್ಯಪ್ರದೇಶ 3,907 ಚಿರತೆ ಮೂಲಕ ನಂ.1 ಹಾಗೂ ಮಹಾರಾಷ್ಟ್ರ 1985 ಚಿರತೆ ಮೂಲಕ ನಂ.2 ಸ್ಥಾನ ಪಡೆದಿವೆ.

BREAKING : ಬೆಳಗಾವಿಯಲ್ಲಿ ‘ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಖಾಸಗಿ ಬಸ್ : 28 ಪ್ರಯಾಣಿಕರು ಪಾರು

ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.

BREAKING : ‘ಡಿ ಬಾಸ್’ ಗೆ ಮತ್ತೊಂದು ಸಂಕಷ್ಟ : ರಾಜ್ಯ ‘ಮಹಿಳಾ ಆಯೋಗ’ ದಿಂದ ನಟ ದರ್ಶನ್ ಗೆ ನೋಟಿಸ್

ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್, ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಸಂರಕ್ಷಣಾ ಕಾರ್ಯಾಚರಣೆಯು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಧ್ಯೇಯದಲ್ಲಿ ಮುಂದೆ ಸಾಗಲಿದೆ. ವರದಿಯಲ್ಲಿ ತಿಳಿಸಿರುವಂತೆ ಸಂರಕ್ಷಿತ ಪ್ರದೇಶಗಳಾಚೆಗೂ ಸಹ ಚಿರತೆಗಳನ್ನು ನಾವು ರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಪ್ರತ್ಯಕ್ಷಗೊಂಡ ಕಾಡಾನೆ : ಭಯಭೀತರಾದ ಜನತೆ

ಇದು ಖುಷಿಯ ಸುದ್ದಿ! ಚಿರತೆ ಸಂಖ್ಯೆ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ. ಸುಸ್ಥಿರ ಸಹಬಾಳ್ವೆಗೆ ದಾರಿ ಮಾಡಿಕೊಡುವ, ವನ್ಯ ಜೀವಿ ಸಂರಕ್ಷಣೆಯ ವಿವಿಧ ಸಾಮೂಹಿಕ ಪ್ರಯತ್ನಗಳ ಭಾಗವಾಗಿರುವ ಎಲ್ಲರನ್ನು ನಾನು ಅಭಿನಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ಸಮೀಕ್ಷೆಗೆ ಪ್ರತಿಕ್ರಿಯಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

09/08/2025 9:57 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು `ಹೀನಾ ಕೃತ್ಯ’ : ಬುದ್ಧಿಮಾಂದ್ಯ ಯುವತಿ ಮೇಲೆ `ಗ್ಯಾಂಗ್ ರೇಪ್’.!

09/08/2025 9:15 AM1 Min Read

BREAKING: `ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಇನ್ನೂ 1 ವಾರ ಶೋಧ.!

09/08/2025 8:25 AM1 Min Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

09/08/2025 9:57 AM

ಟಿಯಾಂಜಿನ್ನಲ್ಲಿ SCO ಶೃಂಗಸಭೆಗೆ ಚೀನಾ ಆತಿಥ್ಯ : ಭಾಗವಹಿಸಲು ಪ್ರಧಾನಿ ಮೋದಿಗೆ ಸ್ವಾಗತ

09/08/2025 9:46 AM

BIG NEWS : ಇನ್ಮುಂದೆ 9 ರಿಂದ 12ನೇ ತರಗತಿ `ಶಿಕ್ಷಕ’ರಾಗಲು ಈ ಪರೀಕ್ಷೆ ಕಡ್ಡಾಯ.!

09/08/2025 9:46 AM

SHOCKING : `ಲವರ್’ ಜೊತೆ ಸೇರಿ ಪತಿಯನ್ನೇ ಬರ್ಬರ ಹತ್ಯೆಗೈದ ಪತ್ನಿ : ಕೊಲೆ ರಹಸ್ಯ ಬಿಚ್ಚಿಟ್ಟ ಪುತ್ರಿ.!

09/08/2025 9:43 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಡಿಜಿಟಲೀಕೃತ ಆಸ್ತಿಗಳಿಗೆ ಆನ್ ಲೈನ್ ನಲ್ಲೇ `ಇ-ಖಾತಾ’ ವಿತರಣೆ.!

By kannadanewsnow5709/08/2025 9:57 AM KARNATAKA 1 Min Read

ಬೆಂಗಳೂರು : ಪಂಚತಂತ್ರ 2.0 ವೇದಿಕೆಯಲ್ಲಿ ಲಭ್ಯವಿರುವ 97 ಲಕ್ಷಕ್ಕೂ ಹೆಚ್ಚು ಡಿಜಿಟಲೀಕೃತ ಆಸ್ತಿಗಳಿಗೆ ಇ-ಖಾತಾಗಳನ್ನು ಆನ್ಲೈನ್ನಲ್ಲಿ ನೀಡಲು ನಿರ್ಧರಿಸಲಾಗಿದೆ.…

SHOCKING : ರಾಜ್ಯದಲ್ಲಿ ಮತ್ತೊಂದು `ಹೀನಾ ಕೃತ್ಯ’ : ಬುದ್ಧಿಮಾಂದ್ಯ ಯುವತಿ ಮೇಲೆ `ಗ್ಯಾಂಗ್ ರೇಪ್’.!

09/08/2025 9:15 AM

BREAKING: `ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಇನ್ನೂ 1 ವಾರ ಶೋಧ.!

09/08/2025 8:25 AM

BREAKING: ಧರ್ಮಸ್ಥಳ ಕೇಸ್: SITಗೆ ‘ಪೊಲೀಸ್ ಠಾಣೆ’ಯ ಮಾನ್ಯತೆ ನೀಡಿದ ರಾಜ್ಯ ಸರ್ಕಾರ

09/08/2025 8:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.