ಹಾಸನ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಅವಾಂತರ ಸೃಷ್ಟಿಯಾಗಿದೆ. ಈ ನಡುವೆಯೇ ಜಿಲ್ಲೆಯಲ್ಲಿ ರಾತ್ರಿ ವೇಳೆಗೆ ಚಿರತೆ ಹಾವಳಿ ಶುರುವಾಗಿದೆ.

BIGG BREAKING NEWS: ಗೌರಿ- ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾಸ್ಟರ್‌ ಪ್ಲಾನ್‌ : ಹೊಸ ಮಾರ್ಗಸೂಚಿ ಬಿಡುಗಡೆ

 

ಇದರಿಂದ ಗ್ರಾಮದ ಜನರಿಗೆ ನಿದ್ದೆಗೆಡಿಸಿದಂತೆ ಆಗಿದೆ.ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದಿದೆ. ತಡರಾತ್ರಿ ಮನೆಗೆ ನುಗ್ಗಿ ಬೈಕ್‌ ಕೆಳಗೆ ಬೀಳಿಸಿ ನಾಯಿಯನ್ನು ತೆಗೆದುಕೊಂಡು ಹೋಗಿದೆ. ಹೀಗಾಗಿ ಗ್ರಾಮಸ್ಥರು ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಒತ್ತಾಯಿಸಿದ್ದಾರೆ.

Share.
Exit mobile version