BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು

ಬೆಂಗಳೂರು: ಮೈಸೂರು, ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ  ಆತಂಕ ಮನೆಮಾಡಿದೆ. ಇದೀಗ ನಗರ ಪ್ರದೇಶದಲ್ಲೇ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ತೀವ್ರವಾಗಿ ಖಂಡಿಸಿದ ಮಾಜಿ ಸಿಎಂ HDK ಬೆಂಗಳೂರಿನ ಉತ್ತರ ಹಳ್ಳಿ ಮುಖ್ಯ ರಸ್ತೆಯ ಕೋಡಿಪಾಳ್ಯದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ ತಿಂದಿದೆ. ತುರಹಳ್ಳಿ ಫಾರೆಸ್ಟ್ ಅಂಚಿನ ಕೋಡಿಪಾಳ್ಯದ ಬಿಜಿಎಸ್ ಆಸ್ಪತ್ರೆ  ಹಿಂಬದಿಯ ಗೇಟ್ ಬಳಿ ಚಿರತೆ, ಜಿಂಕೆಯನ್ನು ಬೇಟೆಯಾಡಿ ತಿಂದು ಹೋಗಿರುವುದು … Continue reading BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು