BIGG NEWS : ʻ ಸಿದ್ದರಾಮಯ್ಯನವರು ವಿಪಕ್ಷ ನಾಯಕರಂತೆ ವರ್ತಿಸಲಿ ʼ : ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಶಿವಮೊಗ್ಗ :  ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ʻ ಈಗಾಗಲೇ ನಾವು ಕೇಸ್‌ ದಾಖಲು ಮಾಡಿದ್ದೇವೆ ʼಎಂದು ವಾಗ್ದಾಳಿ ನಡೆಸಿದ್ದಾರೆ. BREAKING NEWS : ಕೇಂದ್ರ ಸರ್ಕಾರ `PFI’ ಸಂಘಟನೆ ಬ್ಯಾನ್ ಮಾಡಲು ಮುಂದಾಗಿದೆ : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ  ಸುದ್ದಿಗಾರರೊಂದಿಗೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ,  ಸಿದ್ದರಾಮಯ್ಯನವರು ವಿಪಕ್ಷ ನಾಯಕರಂತೆ ವರ್ತಿಸಲಿ . ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಹಗಲು ದರೋಡೆ ಮಾಡಿದೆ ಶಿಕ್ಷಕರ ನೇಮಕಾತಿ … Continue reading BIGG NEWS : ʻ ಸಿದ್ದರಾಮಯ್ಯನವರು ವಿಪಕ್ಷ ನಾಯಕರಂತೆ ವರ್ತಿಸಲಿ ʼ : ಮಾಜಿ ಸಿಎಂ ಯಡಿಯೂರಪ್ಪ ಕಿಡಿ